Save the Culture, Heritage of Banjara Society : Jairam Harwat

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.

Join Our Telegram: https://t.me/dcgkannada

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಂಟನೆಯ ಮೂಲಕ ನಮ್ಮ್ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಜೈ ರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಶ್ರವಣ ಮಾಸದ 30ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜ ರ ಭೋಗ್ ಕಾರ್ಯಕ್ರಮ ನಡೆಯುತ್ತಿರುವದರಿಂದ ಶ್ರವಣ ಮಾಸದ ಪ್ರಯುಕ್ತ ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಮನೆಯ ಆವರಣದಲ್ಲಿ ಮಾತನಾಡಿ, ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.

ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು.

ಹರಿಕೃಷ್ಣ ಮೂಡ್, ಜೈ ರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಮಲಪ್ಪ ಪವಾರ್, ಸೀತಾಬಾಯಿ, ಪವಾರ್ ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ ಮತ್ತಿತರರು ಇದ್ದರು

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ