Save the Culture, Heritage of Banjara Society : Jairam Harwat

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.

Join Our Telegram: https://t.me/dcgkannada

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಂಟನೆಯ ಮೂಲಕ ನಮ್ಮ್ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಜೈ ರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಶ್ರವಣ ಮಾಸದ 30ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜ ರ ಭೋಗ್ ಕಾರ್ಯಕ್ರಮ ನಡೆಯುತ್ತಿರುವದರಿಂದ ಶ್ರವಣ ಮಾಸದ ಪ್ರಯುಕ್ತ ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಮನೆಯ ಆವರಣದಲ್ಲಿ ಮಾತನಾಡಿ, ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.

ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು.

ಹರಿಕೃಷ್ಣ ಮೂಡ್, ಜೈ ರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಮಲಪ್ಪ ಪವಾರ್, ಸೀತಾಬಾಯಿ, ಪವಾರ್ ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ ಮತ್ತಿತರರು ಇದ್ದರು

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು