SBI SBI Bank building

SBI ಗ್ರಾಹಕರಿಗೆ BIG ALERT..!!

SBI ಗ್ರಾಹಕರಿಗೆ BIG ALERT..!!

ದೆಹಲಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶ ಅತಿ ದೊಡ್ಡ ರಾಷ್ಟ್ರೀಯ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

Join Our Telegram: https://t.me/dcgkannada

ಈ ಕುರಿತು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ(SBI) ತನ್ನ ಗ್ರಾಹಕರು ವಂಚನೆ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳಿಗೆ ರಿವಾರ್ಡ್‌ ಪಾಯಿಂಟ್‌ಗಳನ್ನು ಪಡೆಯಲು, ಈ APK ಅನ್ನು ಡೌನ್‌ಲೋಡ್ ಮಾಡಿ & SMS/WhatsApp ಮೂಲಕ ಕಳುಹಿಸುವ ನಕಲಿ ಮಾಹಿತಿಯನ್ನು ನಂಬಬೇಡಿ ಎಂದು PIB ಹೊರಡಿಸಿದ ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

SBI ಬ್ಯಾಂಕ್ ಅಂತಹ SMS/WhatsApp ಮಾಹಿತಿಯನ್ನು ಕಳುಹಿಸುವುದಿಲ್ಲ ಎಂದೂ ಸ್ಪಷ್ಟವಾಗಿ ತಿಳಿಸಿದೆ. ಗ್ರಾಹಕರು ಅನಗತ್ಯವಾಗಿ ಆಮಿಷಗಳಿಗೆ ಬಲಿಯಾಗಬಾರದು ವಿನಂತಿ ಮಾಡಿದೆ.

Muda case : ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ‌ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್‌ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾ‌ರ್ ಕರೆ ನೀಡಿದ್ದಾರೆ.

ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ