ಸೆಲ್ಫಿ ಹುಚ್ಚಿಗೆ 100 ಅಡಿ ಪ್ರಪಾತಕ್ಕೆ ಬಿದ್ದ ಯುವತಿ! (ವಿಡಿಯೋ ನೋಡಿ)

ಸೆಲ್ಫಿ ಹುಚ್ಚಿಗೆ 100 ಅಡಿ ಪ್ರಪಾತಕ್ಕೆ ಬಿದ್ದ ಯುವತಿ! (ವಿಡಿಯೋ ನೋಡಿ)

ಮುಂಬೈ: ಸೆಲ್ಫಿ ಹುಚ್ಚಿಗೆ ಯುವತಿಯೊಬ್ಬಳು ಸಾವಿನ ದವಡೆ ತೆರಳಿ ಪಾರಾಗಿ ಬಂದಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ.

ಮಳೆಯ ವಾತಾವರಣವನ್ನು ಆನಂದಿಸಲು ಯುವತಿ ತನ್ನ ಸ್ನೇಹಿತೆಯೊಂದಿಗೆ ಸತಾರಾ ಜಿಲ್ಲೆಯ ಉಂಗಾರ್ ರಸ್ತೆಯಲ್ಲಿ ಸಿಗುವ ಬೋರ್ನ್ ಘಾಟ್‌ಗೆ ಬಂದಿದ್ದಳು. ಇಲ್ಲಿ ಸೆಲ್ಸಿ ಕ್ಲಿಕ್ಕಿಸಲು ಮುಂದಾಗಿ ಆಯತಪ್ಪಿ ಸುಮಾರು 100 ಅಡಿ ಅಳಕ್ಕೆ ಬಿದ್ದಿದ್ದಾಳೆ.

ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಯುವತಿ ಬದುಕುಳಿದಿದ್ದಾಳೆ.

ಕೊನೆಗೆ ಆಕೆಯನ್ನು ಸ್ಥಳೀಯರು ಹಗ್ಗದ ಮೂಲಕ ರಕ್ಷಿಸಿದ್ದಾರೆ. ರಕ್ಷಣೆ ವೇಳೆ ಅಭಿ ಅಭಿ ಎಂದು ಜೋರಾಗಿ ಕೂಗಿದ್ದಾಳೆ. ಆಳವಾದ ಕಂದಕದಿಂದ ವ್ಯಕ್ತಿಯೊಬ್ಬ ರಕ್ಷಿಸುತ್ತಿರುವಾಗ ಆಕೆ ನೋವಿನಿಂದ ಅಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ವ್ಯಕ್ತಿಯೊಬ್ಬ ಹಗ್ಗದ ಮೂಲಕ ಕೆಳಗಿಳಿದು ಘಾಟ್‌ನ ಪೊದೆಗಳಲ್ಲಿ ಸಿಲುಕಿದ್ದ ಯುವತಿಯನ್ನು ಮೇಲಕ್ಕೆತ್ತಿದ್ದಾನೆ. ನಂತರ ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ.

Latest News

ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್‌ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ

ಯಾದಗಿರಿ: ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಇತರೆ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ)

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಮುದ್ದೇಬಿಹಾಳ : ಪುರಾಣ,ಪ್ರವಚನಗಳು ನಮ್ಮ ಬದುಕಿಗೆ ನೆಮ್ಮದಿಯ ಭಾವವನ್ನು ನೀಡುತ್ತವೆ ಎಂದು ತಾಳಿಕೋಟಿ-ಮುದ್ದೇಬಿಹಾಳ ಖಾಸ್ಗತೇಶ್ವರ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಚ್ಚು ಓದದಿದ್ದರೂ ಅನುಭವದಿಂದ ವಿದ್ಯೆಯನ್ನು ಸಂಪಾದನೆ ಮಾಡಿದ್ದರು.ಅವರು ಮಾತುಗಳಿಂದ ಆಳವಾದ