Seminar on Buddha, Basava and Ambedkar by Santosh Lad Foundation

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು.

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು, ತರಳಬಾಳು ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಶಾಂತವೀರ ಮಹಾಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ, ಮುರುಘೇಂದ್ರ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಬಸವ ಶಾಂತಲಿಂಗ ಸ್ವಾಮೀಜಿ, ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ ಹಾಗೂ ಹಡಪದ ಗುರುಪೀಠ, ಅಂಬಿಗರ ಗುರುಪೀಠದ, ಮೇದಾರ ಗುರುಪೀಠ, ಹೆಳವ ಗುರುಪೀಠದ, ನೇಕಾರ ಗುರುಪೀಠದ ಸ್ವಾಮೀಜಿಗಳು, ಶಾಸಕರಾದ ಶ್ರೀ ಕೆ ಎಸ್‌ ಬಸವಂತಪ್ಪ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಶಂಭುಹೆಗಡೆ, ವಿನಯಾ ಒಕ್ಕುಂದ, ರಂಜಾನ್‌ ದರ್ಗಾ, ಡಾ. ಎಂ ವಿಶ್ವನಾಥ್‌, ಡಾ. ಅನಸೂಯ ಕಾಂಬ್ಳೆ, ಸಂಜೀವ ಕುಲಕರ್ಣಿ ಸೇರಿದಂತೆ ಒಂಬತ್ತು ಮಂದಿ ತಜ್ಞರು ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಕುರಿತು ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ಮಠಾಧೀಶರು ಉಪಸ್ಥಿತರಿದ್ದು ಮಾತನಾಡಿದರು. ಸಚಿವ ಸಂತೋಷ್‌ ಲಾಡ್‌ ಅವರು, ಧನ್ಯವಾದಗಳನ್ನು ಸಮರ್ಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ