ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ ಹಲವು ಬಾರಿ ಅಧಿಕಾರವನ್ನು ಮತ್ತೊಬ್ಬರಿಗೆ ತ್ಯಾಗ ಮಾಡಿದ್ದಾರೆ.ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳೆಲ್ಲಾ ಮುಂದಿನ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದರು.

ಹಿರಿಯ ವರ್ತಕ ಮಂದೆಪ್ಪ ಗುರಿಕಾರ, ಬಿ.ಪಿ.ಮುರಾಳ,ವೀರೇಶ ಇಲಕಲ್ಲ,ಮುತ್ತು ಕಡಿ ಮಾತನಾಡಿ, ಶಾಸಕ ನಾಡಗೌಡರನ್ನು ನಿಗಮ ಮಂಡಳಿಗೆ ಸಿಮೀತಗೊಳಿಸದೇ ಸಚಿವ ಸ್ಥಾನ ನೀಡಿ ರಾಜ್ಯದ ಸೇವೆಗೆ ಹೈಕಮಾಂಡ್ ಬಳಸಿಕೊಳ್ಳಬೇಕು.ಹಿರಿಯ ರಾಜಕಾರಣಿಯಾಗಿರುವ ನಾಡಗೌಡರನ್ನು ಗೌರವದಿಂದ ಪಕ್ಷ ನಡೆಸಿಕೊಳ್ಳಬೇಕು ಎಂದು ಹೇಳಿದರು. ವರ್ತಕರಾದಎಂ.ಎನ್.ಪಾಟೀಲ,ಎಚ್.ಟಿ.ಬಿರಾದಾರ,ಮಲ್ಲನಗೌಡಬಿರಾದಾರ,ಬಿ.ಕೆ.ರಕ್ಕಸಗಿ,ಜಿ.ವಾಯ್.ಇಲ್ಲೂರ,ಸಿ.ಕೆ.ಮಂಗ್ಯಾಳ,ಬಿ.ಎಸ್.ಬಿರಾದಾರ,ಬಿ.ಸಿ.ಬೆಲ್ಲದ,ಎಸ್.ಎಸ್.ಕುAಟೋಜಿ,ಎ.ಎಸ್.ಗುಡ್ನಾಳ ಮತ್ತಿತರರು ಇದ್ದರು.ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಹನಮಂತ ದೇವರಿಗೆ ಕಾಯಿಕರ್ಪೂರ ಬೆಳಗಿ ಈಡುಗಾಯಿ ಒಡೆದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ