Seven athletes from Vijayapur district have been selected for bandy hockey training

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿ
ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ ಕ್ರೀಡಾಪಟುಗಳಾದ, ಮಹ್ಮದ್ ಆಹಿಲ್ ಎಂ ಅಕ್ಕಲಕೋಟ್, ಹೃದಯಾನಂದ ಅರವಿಂದ ಕೊಪ್ಪ, ಅಬ್ದುಲ್ ರಜಾಕ್ ಗುಡ್ನಾಳ, ವಿಕ್ರಾಂತ ಶಾರದಳ್ಳಿ, ಶಕುಂತಲಾ ಶಾರದಳ್ಳಿ, ಪೃತ್ವಿಗೌಡ ಪಾಟೀಲ್, ನುಮಾನ ಹಾದಿಮನಿ, ಟೀಮ್ ಮ್ಯಾನೇಜರ್ ಆಗಿ ಉಮಾ ಶಾರದಳ್ಳಿ ಅವರು ತರಬೇತಿ ಶಿಬಿರ ಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ ಶಾರದಳ್ಳಿ ಉತ್ತರ ಕರ್ನಾಟಕ ಮತ್ತು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಂಡಿ ಅಸೋಸಿಯೇಷನ, ಗುರುಮೂರ್ತಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬ್ಯಾಂಡಿ ಅಸೋಸಿಯೇಷನ್ ತಿಳಿಸಿದ್ದಾರೆ.

ತರಬೇತಿ ಬಳಿಕ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹಾಗೂ ಇತರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಬ್ಯಾಂಡಿ(ಐಸ್) ಹಾಕಿ: ಸಾಮಾನ್ಯವಾಗಿ
ಹಾಕಿ ಚಿರಪರಿಚಿತ ಕ್ರೀಡೆ ಆದರೆ, ಇತ್ತೀಚೆಗೆ ಬ್ಯಾಂಡಿ ಹಾಕಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದೆ. ಸಾಂಪ್ರದಾಯಿಕ ಹಾಕಿಗಿಂತ ಈ ಆಟದ ನಿಯಮಗಳು ಭಿನ್ನವಾಗಿವೆ. ಬ್ಯಾಂಡಿ ಚಳಿಗಾಲದ ಕ್ರೀಡೆಯಾಗಿದೆ. ಪಂದ್ಯಗಳು ಹಿಮಾವೃತ ನೆಲದಲ್ಲಿ ನಡೆಯುತ್ತದೆ. ಐಸ್ ಹಾಕಿ(ಬ್ಯಾಂಡಿ) ಯನ್ನು ದೊಡ್ಡದಾದ ಸಮತಟ್ಟಾದ ಐಸ್ ಮೇಲೆ, ಮೂರು ಇಂಚಿನ (76.2 ಮಿ.ಮೀ) ವಿಸ್ತೀರ್ಣವುಳ್ಳ ಬಿರುಸು ಅಥವಾ ಮೆದು ರಬ್ಬರ್‌ನ ಪಕ್ ಎಂದು ಕರೆಯಲ್ಪಡುವ ಡಿಸ್ಕ್ ನಿಂದ ಆಡಲಾಗುತ್ತದೆ. ಪಕ್ ಅನ್ನು ಉನ್ನತ ಶ್ರೇಣಿಯ ಆಟಗಳಲ್ಲಿ ಐಸ್‌ನ‌ ಮೇಲೆ ಜಿಗಿತ ಮತ್ತು ಘರ್ಷಣೆಯನ್ನು ಕಡಿಮೆ ಮಾಡಲು ಗಟ್ಟಿಗೊಳಿಸಲಾಗಿರುತ್ತದೆ. ಎರಡು ಸ್ಟೇಟರ್ ತಂಡಗಳ ಮಧ್ಯೆ ಆಟದ ಸ್ಪರ್ಧೆ ಏರ್ಪಡುತ್ತದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು