ಭಾರತಕ್ಕೆ ತೀವ್ರ ಮುಖಭಂಗ! 27 ವರ್ಷಗಳ ನಂತರ ಸರಣಿ ಗೆದ್ದು ಬೀಗಿದ ಶ್ರೀಲಂಕಾ

ಭಾರತಕ್ಕೆ ತೀವ್ರ ಮುಖಭಂಗ! 27 ವರ್ಷಗಳ ನಂತರ ಸರಣಿ ಗೆದ್ದು ಬೀಗಿದ ಶ್ರೀಲಂಕಾ

ಕೊಲಂಬೊ: ಶ್ರೀಲಂಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಶ್ರೀಲಂಕಾ ನೀಡಿದ 249 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ 26.1 ಓವರ್ ಗಳಲ್ಲಿ ಆಲೌಟ್ ಆಯಿತು. ಈ ಮೂಲಕ 27 ವರ್ಷಗಳ ನಂತರ ಲಂಕಾ ವಿರುದ್ಧ ಸರಣಿ ಸೋಲನ್ನು ರೋಹಿತ್ ಪಡೆ ಒಪ್ಪಿಕೊಂಡಿದೆ.

ಭಾರತದ ಪರ ರೋಹಿತ್ ಶರ್ಮಾ-35, ಕೊಹ್ಲಿ-20, ಶುಭಮನ್-6, ಪಂತ್-6, ಅಕ್ಸರ್ ಪಟೇಲ್‌- 2 ರನ್ ಗಳಿಸಿದರು.

ಟಾಸ್ ಗೆದ್ದು ಬ್ಯಾಟಿಂಗ್‌ ನಡೆಸಿದ ಲಂಕಾ ಪಡೆ, ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿತು. ಲಂಕಾ ಪರ ಅವಿಷ್ಕ ಫರ್ನಾಂಡೊ-96, ಕುಶಾಲ್-59 ಮತ್ತು ನಿಸ್ಸಂಕಾ-45 ರನ್ ಗಳಿಸಿದರು.

ಇತ್ತ ಟೀಮ್ ಇಂಡಿಯಾ ಪರ ರಿಯಾನ್ ಪರಾಗ್-3, ಕುಲದೀಪ್-2, ಅಕ್ಸರ್, ಸಿರಾಜ್ & ವಾಷಿಂಗ್ಟನ್ ತಲಾ 1 ವಿಕೆಟ್ ಪಡೆದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ