Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.