Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ