Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.