Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ