Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ