Shri Yadi Pauharadevi, Saint Shri Sewalal Maharaj 18th Circle Campaign Program

ಶ್ರೀ ಯಾಡಿ ಪೌಹರಾದೆವಿ , ಸಂತ ಶ್ರೀ ಸೇವಾಲಾಲ್ ಮಾಹಾರಾಜರ್ 18ನೇ ವೃತ್ತ ಅಭಿಯಾನ ಕಾರ್ಯಕ್ರಮ

ಶ್ರೀ ಯಾಡಿ ಪೌಹರಾದೆವಿ , ಸಂತ ಶ್ರೀ ಸೇವಾಲಾಲ್ ಮಾಹಾರಾಜರ್ 18ನೇ ವೃತ್ತ ಅಭಿಯಾನ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ತಲಬಾಂಡಿ ವಜ್ಜಲ್ ತಾಂಡದಲ್ಲಿ 18 ವರ್ಷಗಳಿಂದ ಸಂತ ಸೇವಾಲಾಲ್ ಮಾಹಾರಾಜ ಮಾಲಧಾರಿಗಳು ಇಲ್ಲಿಂದ ಪೂಜ್ಯ ಶ್ರೀ ವಿಠಲ್ ಮಾಹಾರಾಜ ಸಮುಖದಲ್ಲಿ 251 ಕಿಂತ ಹೆಚ್ಚು ಮಾತಾಧರೆಗಳು ಮಾಲೆಯನು ಹಾಕುತ್ತದೆ

ಈ ಮಾಲಧಾರಿಗಳು ಕೆಲವರು 21ದಿನಗಲು ಇನ್ನು ಕೆಲವರು 11ದಿನಗಲು ಮಾಲೆಯನು ಧರೈಸಿ ದಿನಕ್ಕೆ ಒಂದು ದಿನದಲ್ಲಿ ಒಂದೇ ಟೈಮ್ ಊಟ ಮಾಡಿ ಸೇವಾಲಾಲ್ ನೆನೆಸುತ್ತಾ ದಿನಗಳನ್ನು ಕಳೆಯುತ್ತಾನೆ

21ದಿನಗಳ ನಂತರ ಪೌಹರಾದೆವಿ ( ಮಾಹಾರಾಷ್ಟ್ರ) ಹೋಗಿ ನಾತೆಯನು ಧಾರೆ ಏಳೆಯುತ್ತಾರೆ .

ಇದರಲ್ಲಿ ವಿಶೇಷತೆ ಅಂದರೆ ಮಹಿಳೆಯರು, ಪುರುಷರು, ಮಕ್ಕಳು ಸಹ ಮಾಲೆಯನ್ನು ಧರಿಸುತ್ತಾರೆ.

ಮಾಲಾಧರೆಗಳು ತಲಬಾಂಡಿ ವಜ್ಜಲ್ ತಾಂಡದ ಪೂಜ್ಯ ಶ್ರೀ ವಿಠಲ್ ಮಾಹಾರಾಜ ಆಶೀರ್ವಾದದಿಂದ ಅನೇಕರು ಇಲ್ಲಿ ಬಂದು ಬೇಡಿಕೊಂಡವರ ಬೇಡಿಕೆ ಈಡೇರಿದೆ ಹಾಗೆ ಅನೇಕ ಪವಾಡಗಳು ನೆರವೇರುವವು ಎಂದು ಪೂಜ್ಯ ಶ್ರೀ ವಿಠಲ್ ಮಾಹಾರಾಜ ತಿಳಿಸಿದರು.

ಉದ್ಘಾಟನೆ ನುಡಿಯು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ಬಂಜಾರ ಸಮಾಜದಲ್ಲಿ ಅನೇಕ ಜಾತ್ರೆ ಪೂಜೆ ಮಾಡುತ್ತೀರಿ ಅದನ್ನ ಬಿಟ್ಟು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಬೇಕು ಅವಾಗ ಸಮಾಜದಲ್ಲಿ ಒಂದು ನೆಲೆ ಸಾಧ್ಯತೆ ಇದು ಮನದಾಳದ ಮಾತುನಾಡಿದರು.

ಇದೆ ಸಾಧರ್ಭದಲ್ಲಿ ಶ್ರೀ ವಿಠಲ್ ಮಾಹರಾಜರು, ಪ್ರತಾಪ್ ಮಾಹರಾಜರು, ತೇಜುಸಿಂಗ್ ಮಾಹರಾಜರು, ಉದ್ಘಾಟನೆ ನರಸಿಂಹ ನಾಯಕ್ (ರಾಜು ಗೌಡ್ರು) ಮಾಜಿ ಸಚಿವರು, ಶರಣಗೌಡ ಮಾ ಪಾಟೀಲ್, ಕೃಷ್ಣ ಜಾದವ, ವೆಂಕಟೇಶ್ ಪಿ ನಾಯಕ್, ಶೇಖರ್ ಎಸ್ ನಾಯಕ್, ತಿಪ್ಪಣ್ಣ ನಾಯಕ್, ಮೋತಿರಾಮ್ ರಾಠೋಡ್, ರಾಮು ಚವಾಣ್, ಭೀಮಣ್ಣ, ಶಂಕರ್ ಪಂದುನಾಯಕ್, ಜಗನಾಥ ನಾಯಕ್, ನಾಥಪ್ಪ, ಶೇಖರ್ ಪೂಜಾರಿ ಅವರು ಉಪಸ್ಥಿತರಿದ್ದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು