Shri Yadi Pauharadevi, Saint Shri Sewalal Maharaj 18th Circle Campaign Program

ಶ್ರೀ ಯಾಡಿ ಪೌಹರಾದೆವಿ , ಸಂತ ಶ್ರೀ ಸೇವಾಲಾಲ್ ಮಾಹಾರಾಜರ್ 18ನೇ ವೃತ್ತ ಅಭಿಯಾನ ಕಾರ್ಯಕ್ರಮ

ಶ್ರೀ ಯಾಡಿ ಪೌಹರಾದೆವಿ , ಸಂತ ಶ್ರೀ ಸೇವಾಲಾಲ್ ಮಾಹಾರಾಜರ್ 18ನೇ ವೃತ್ತ ಅಭಿಯಾನ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ತಲಬಾಂಡಿ ವಜ್ಜಲ್ ತಾಂಡದಲ್ಲಿ 18 ವರ್ಷಗಳಿಂದ ಸಂತ ಸೇವಾಲಾಲ್ ಮಾಹಾರಾಜ ಮಾಲಧಾರಿಗಳು ಇಲ್ಲಿಂದ ಪೂಜ್ಯ ಶ್ರೀ ವಿಠಲ್ ಮಾಹಾರಾಜ ಸಮುಖದಲ್ಲಿ 251 ಕಿಂತ ಹೆಚ್ಚು ಮಾತಾಧರೆಗಳು ಮಾಲೆಯನು ಹಾಕುತ್ತದೆ

ಈ ಮಾಲಧಾರಿಗಳು ಕೆಲವರು 21ದಿನಗಲು ಇನ್ನು ಕೆಲವರು 11ದಿನಗಲು ಮಾಲೆಯನು ಧರೈಸಿ ದಿನಕ್ಕೆ ಒಂದು ದಿನದಲ್ಲಿ ಒಂದೇ ಟೈಮ್ ಊಟ ಮಾಡಿ ಸೇವಾಲಾಲ್ ನೆನೆಸುತ್ತಾ ದಿನಗಳನ್ನು ಕಳೆಯುತ್ತಾನೆ

21ದಿನಗಳ ನಂತರ ಪೌಹರಾದೆವಿ ( ಮಾಹಾರಾಷ್ಟ್ರ) ಹೋಗಿ ನಾತೆಯನು ಧಾರೆ ಏಳೆಯುತ್ತಾರೆ .

ಇದರಲ್ಲಿ ವಿಶೇಷತೆ ಅಂದರೆ ಮಹಿಳೆಯರು, ಪುರುಷರು, ಮಕ್ಕಳು ಸಹ ಮಾಲೆಯನ್ನು ಧರಿಸುತ್ತಾರೆ.

ಮಾಲಾಧರೆಗಳು ತಲಬಾಂಡಿ ವಜ್ಜಲ್ ತಾಂಡದ ಪೂಜ್ಯ ಶ್ರೀ ವಿಠಲ್ ಮಾಹಾರಾಜ ಆಶೀರ್ವಾದದಿಂದ ಅನೇಕರು ಇಲ್ಲಿ ಬಂದು ಬೇಡಿಕೊಂಡವರ ಬೇಡಿಕೆ ಈಡೇರಿದೆ ಹಾಗೆ ಅನೇಕ ಪವಾಡಗಳು ನೆರವೇರುವವು ಎಂದು ಪೂಜ್ಯ ಶ್ರೀ ವಿಠಲ್ ಮಾಹಾರಾಜ ತಿಳಿಸಿದರು.

ಉದ್ಘಾಟನೆ ನುಡಿಯು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ಬಂಜಾರ ಸಮಾಜದಲ್ಲಿ ಅನೇಕ ಜಾತ್ರೆ ಪೂಜೆ ಮಾಡುತ್ತೀರಿ ಅದನ್ನ ಬಿಟ್ಟು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಬೇಕು ಅವಾಗ ಸಮಾಜದಲ್ಲಿ ಒಂದು ನೆಲೆ ಸಾಧ್ಯತೆ ಇದು ಮನದಾಳದ ಮಾತುನಾಡಿದರು.

ಇದೆ ಸಾಧರ್ಭದಲ್ಲಿ ಶ್ರೀ ವಿಠಲ್ ಮಾಹರಾಜರು, ಪ್ರತಾಪ್ ಮಾಹರಾಜರು, ತೇಜುಸಿಂಗ್ ಮಾಹರಾಜರು, ಉದ್ಘಾಟನೆ ನರಸಿಂಹ ನಾಯಕ್ (ರಾಜು ಗೌಡ್ರು) ಮಾಜಿ ಸಚಿವರು, ಶರಣಗೌಡ ಮಾ ಪಾಟೀಲ್, ಕೃಷ್ಣ ಜಾದವ, ವೆಂಕಟೇಶ್ ಪಿ ನಾಯಕ್, ಶೇಖರ್ ಎಸ್ ನಾಯಕ್, ತಿಪ್ಪಣ್ಣ ನಾಯಕ್, ಮೋತಿರಾಮ್ ರಾಠೋಡ್, ರಾಮು ಚವಾಣ್, ಭೀಮಣ್ಣ, ಶಂಕರ್ ಪಂದುನಾಯಕ್, ಜಗನಾಥ ನಾಯಕ್, ನಾಥಪ್ಪ, ಶೇಖರ್ ಪೂಜಾರಿ ಅವರು ಉಪಸ್ಥಿತರಿದ್ದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ