Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

Ad
Ad

Ad
Ad

ಪ್ಯಾರಿಸ್ : ಭಾರತದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ (Silver medal) ನೀಡುವ ಕುರಿತು ಸಲ್ಲಿಸಿಕೆಯಾಗಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ ನ್ಯಾಯಾಲಯ ತೀರ್ಪನ್ನು ಆಗಸ್ಟ್ 11ಕ್ಕೆ ಮುಂದೂಡಿದೆ.

Join Our Telegram: https://t.me/dcgkannada

ವಿನೇಶ್ ಫೋಗಟ್ ಮೇಲ್ಮನವಿಯ ತೀರ್ಪನ್ನು ಆಗಸ್ಟ್ 11ರಂದು 6 ಗಂಟೆಯೊಳಗಾಗಿ ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿದೆ.

ಅಧಿಕ ತೂಕ ಹೊಂದಿದ್ದಕ್ಕಾಗಿ ವಿನೇಶ್‌ರನ್ನು ಅನರ್ಹಗೊಳಿಸಲಾಗಿತ್ತು. ಆದರೆ ವಿನೇಶ್, ಬೆಳ್ಳಿ ಪದಕ (Silver medal)/ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಇದೀಗ ತೀರ್ಪು ನೀಡುವ ಗಡುವನ್ನು ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Murder Case: ಪೆಟ್ರೋಲ್ ಎರಚಿ ಯುವ ಉದ್ಯಮಿ ಕೊಲೆ ಪ್ರಕರಣ.. 2ನೇ ಆರೋಪಿ ಬಂಧಿಸಿ ಸ್ಥಳ ಮಹಜರು ಮಾಡಿದ ಖಾಕಿ‌ ಪಡೆ

ಫೋಗಟ್‌ ತೂಕ ಮಿತಿಗಿಂತ 100 ಗ್ರಾಂ ಜಾಸ್ತಿ ಇದೆ ಎಂಬ ಕಾರಣಕ್ಕೆ ಅವರನ್ನು ಫೈನಲ್‌ನಲ್ಲಿ ಸ್ಪರ್ಧಿಸುವುದರಿಂದ ಅನರ್ಹಗೊಳಿಸಿ ದೂರ ಇಡಲಾಗಿತ್ತು. ಇದು ಸಾಕಷ್ಟು ಭಾರತೀಯ ಕ್ರೀಡಾ ಪ್ರೇಮಿಗಳ ಆಕ್ರೋಶಕ್ಕೂ ಎಡೆಮಾಡಿಕೊಟ್ಟಿತ್ತು. ಫೋಗಟ್ ಅವರು ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಅಮೆರಿಕದ ಸಾರಾ ಆ್ಯನ್ ಹಿಲ್ಡ್‌ಬ್ಯಾಂಟ್‌ರನ್ನು ಎದುರಿಸಬೇಕಾಗಿತ್ತು.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು