Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

ಪ್ಯಾರಿಸ್ : ಭಾರತದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ (Silver medal) ನೀಡುವ ಕುರಿತು ಸಲ್ಲಿಸಿಕೆಯಾಗಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ ನ್ಯಾಯಾಲಯ ತೀರ್ಪನ್ನು ಆಗಸ್ಟ್ 11ಕ್ಕೆ ಮುಂದೂಡಿದೆ.

Join Our Telegram: https://t.me/dcgkannada

ವಿನೇಶ್ ಫೋಗಟ್ ಮೇಲ್ಮನವಿಯ ತೀರ್ಪನ್ನು ಆಗಸ್ಟ್ 11ರಂದು 6 ಗಂಟೆಯೊಳಗಾಗಿ ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿದೆ.

ಅಧಿಕ ತೂಕ ಹೊಂದಿದ್ದಕ್ಕಾಗಿ ವಿನೇಶ್‌ರನ್ನು ಅನರ್ಹಗೊಳಿಸಲಾಗಿತ್ತು. ಆದರೆ ವಿನೇಶ್, ಬೆಳ್ಳಿ ಪದಕ (Silver medal)/ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಇದೀಗ ತೀರ್ಪು ನೀಡುವ ಗಡುವನ್ನು ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Murder Case: ಪೆಟ್ರೋಲ್ ಎರಚಿ ಯುವ ಉದ್ಯಮಿ ಕೊಲೆ ಪ್ರಕರಣ.. 2ನೇ ಆರೋಪಿ ಬಂಧಿಸಿ ಸ್ಥಳ ಮಹಜರು ಮಾಡಿದ ಖಾಕಿ‌ ಪಡೆ

ಫೋಗಟ್‌ ತೂಕ ಮಿತಿಗಿಂತ 100 ಗ್ರಾಂ ಜಾಸ್ತಿ ಇದೆ ಎಂಬ ಕಾರಣಕ್ಕೆ ಅವರನ್ನು ಫೈನಲ್‌ನಲ್ಲಿ ಸ್ಪರ್ಧಿಸುವುದರಿಂದ ಅನರ್ಹಗೊಳಿಸಿ ದೂರ ಇಡಲಾಗಿತ್ತು. ಇದು ಸಾಕಷ್ಟು ಭಾರತೀಯ ಕ್ರೀಡಾ ಪ್ರೇಮಿಗಳ ಆಕ್ರೋಶಕ್ಕೂ ಎಡೆಮಾಡಿಕೊಟ್ಟಿತ್ತು. ಫೋಗಟ್ ಅವರು ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಅಮೆರಿಕದ ಸಾರಾ ಆ್ಯನ್ ಹಿಲ್ಡ್‌ಬ್ಯಾಂಟ್‌ರನ್ನು ಎದುರಿಸಬೇಕಾಗಿತ್ತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ