smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮೇಲೆ ಹಣ ದುರುಪಯೋಗದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅವರಿಗೆ ಸರ್ಕಾರ ಕೊಟ್ಟಿರುವ ಸ್ಥಾನಮಾನಗಳನ್ನು ಹಿಂಪಡೆದುಕೊoಡು ತನಿಖೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲ್ಲೂಕು ಘಟಕದಿಂದ ರಾಜ್ಯಪಾಲರು,ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಪದಾಧಿಕಾರಿಗಳು, ಶಿರಸ್ತೇದಾರ ಎಂ.ಎ.ಬಾಗೇವಾಡಿ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ ಸಂಸ್ಥೆಯಾಗಿದೆ.ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಉದ್ಯಮಿ ಅಯೂಬ್ ಮನಿಯಾರ್ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಹಾಲ್‌ನಲ್ಲಿ ಮಂಗಳವಾರ ಅಂಜುಮನ್ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಅಂಜುಮನ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಸ್ಥೆಗೆ ಯುವ ಉತ್ಸಾಹಿ ಸದಸ್ಯರು ಆಯ್ಕೆಯಾಗಿದ್ದೀರಿ.ಅಂಜುಮನ್ ಸಂಸ್ಥೆಗೆ ಇದ್ದ