smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ