smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ