Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ