Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು