Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್