Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ