Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ