Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ