Sperm collection: Kerala court allows sperm collection of husband in bed

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ.

ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ ಪತಿಯಿಂದಲೇ ಸಂತಾನಭಾಗ್ಯ ಹೊಂದಲು ಬಯಸುತ್ತಿರುವ ಮಹಿಳೆಯ ನೆರವಿಗೆ ಮುಂದಾಗಿದೆ.

Join Our Telegram: https://t.me/dcgkannada

ಪತಿಯ ಸ್ಥಿತಿ ಗಂಭೀರವಾಗಿದ್ದು, ದಿನೇದಿನೇ ಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ, ಪತಿಯ ಅನುಮತಿ ಇಲ್ಲದೆಯೂ ವೀರ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ನೆರವಿನಿಂದ ಕೂಡಿದ ಸಂತಾನಭಾಗ್ಯ ತಂತ್ರಜ್ಞಾನ ನಿಯಂತ್ರಣ ಕಾಯ್ದೆಯಡಿ ವೀರ್ಯ (Sperm collection) ಪಡೆಯಲು ಪತಿಯ ಒಪ್ಪಿಗೆ ಬೇಕು. ಆದರೆ, ಪತಿ ಒಪ್ಪಿಗೆ ನೀಡುವ ಸ್ಥಿತಿ ಇಲ್ಲ. ಈ ವಿಷಯದಲ್ಲಿ ವಿಳಂಬ ಮಾಡಿದಷ್ಟೂ ತೊಂದರೆಯಾಗುತ್ತದೆ ಎಂದು ಮಹಿಳೆಯ ಪರವಕೀಲರು
ವಾದಿಸಿದ್ದರು.

ಹೀಗಾಗಿ, ಮರಣಶಯ್ಯಯಲ್ಲಿರುವ ಪತಿಯ ದೇಹದಿಂದ ವೀರ್ಯ ಸಂಗ್ರಹಿಸಿ ಅದನ್ನು ಶೇಖರಿಸಿಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆದರೆ, ಕೃತಕ ಗರ್ಭಧಾರಣೆ ಪ್ರಕ್ರಿಯೆಯಡಿ ಮುಂದಿನ ಯಾವುದೇ ಕ್ರಮವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಕೂಡದು ಎಂದಿದೆ.

ಇದನ್ನೂ ಓದಿ: Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ನ್ಯಾಯಾಲಯದ ಅನುಮತಿಯಿಂದಾಗಿ ಸಾವು-ಬದುಕಿನ ನಡುವೆ ಹೋರಾ ಡುತ್ತಿರುವ ಪತಿಯ ವೀರ್ಯ ಸಂಗ್ರಹಿಸಿ ಟ್ಟುಕೊಂಡು, ಭವಿಷ್ಯದಲ್ಲಿ ಕೋರ್ಟ್ ಅನುಮತಿ ಪಡೆದು ಮಗು ಪಡೆಯಲು ಮಹಿಳೆಗೆ ಅನುಕೂಲವಾಗಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ