ಕಲಬುರ್ಗಿ ವಿಭಾಗ ಮಟ್ಟದ ಮಹಿಳಾ ಕೋಲಾಟ ಸ್ಪರ್ಧೆ, ಪ್ರಥಮ ಸ್ಥಾನ ಪಡೆದ ಗಂಗಾವತಿಯ ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ

ಕಲಬುರ್ಗಿ ವಿಭಾಗ ಮಟ್ಟದ ಮಹಿಳಾ ಕೋಲಾಟ ಸ್ಪರ್ಧೆ, ಪ್ರಥಮ ಸ್ಥಾನ ಪಡೆದ ಗಂಗಾವತಿಯ ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ

ಗಂಗಾವತಿ : ಕಲಬುರ್ಗಿ ನಗರದ ಹೊರವಲಯದ ಸಿರನೂರು ನಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಸಮಿತಿ ಸೇಡಂ ಹಾಗೂ ವಿಕಾಸ ಅಕಾಡೆಮಿ ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಭಾರತೀಯ ಸಂಸ್ಕೃತಿ ಉತ್ಸವ ಏಳು ಮತ್ತು ಕೊತ್ತಲ ಸ್ವರ್ಣ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕಾರ್ಯಕ್ರಮವನ್ನು ಭಾರತೀಯ ವಿದ್ಯಾ ಕೇಂದ್ರದ ಅಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯರು ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಜರುಗಿತು.

ಈ ವಿವಿಧ ಸ್ಪರ್ಧೆಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ್ಕೇರಾ ಕ್ಯಾಂಪಿನ ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ ಜಾನಪದ ಕೋಲಾಟದಲ್ಲಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಗಂಗಾವತಿ ತಾಲೂಕಿಗೆ ಹೆಮ್ಮೆ ತಂದಿದ್ದಾರೆ.

ಈ ಸಂದರ್ಭದಲ್ಲಿ ಚನ್ನವೀರಪ್ಪ ಗುಡ್ಡದ ಎನ್ ತ್ರಿವೇಣಿ, ಸಿಹೆಚ್ ತುಳಸಿ ಹಾಗೂ ಸಿಹೆಚ್ ನವೀನ್ ನೇತೃತ್ವದ
ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ ಸದಸ್ಯರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಗಂಗಾವತಿ ತಾಲೂಕಿನ ವಿಕಾಸ ಅಕಾಡೆಮಿಯ ಜಿಲ್ಲಾ ಪ್ರಮುಖರಾದ. ರಮೇಶ್ ಕುಲಕರ್ಣಿ ಮರಳಿ ತಾಲೂಕ ಸಂಯೋಜಕರಾದ ಮಂಜುನಾಥ ಹೊಸಕೇರಾ ವಿಕಾಸ ಅಕಾಡೆಮಿ ಸದಸ್ಯರಾದ ಸತ್ಯನಾರಾಯಣ ಜಂಗಮರ ಕಲ್ಗುಡಿ, ಹೊಸ್ಕೇರಾ ಕ್ಯಾಂಪಿನ ಚಿಲಕುರಿ ಶೇಷಗಿರಿರಾವ್, ಉಪ್ಪಲಪಾಟಿ ನಾಗೇಶ್ವರರಾವ್, ಮೋಹನ್ ಕೃಷ್ಣ ಹೊಸಕೇರಾ ಕ್ಯಾಂಪ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ನಾಲ್ವರು ಯುವಕರಿಗೆ ಗಂಭೀರ ಗಾಯ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು