ಬಡ ಮಹಿಳೆಯರು ಪಾಲಿಗೆ ಶ್ರೀಧರ್ಮಸ್ಥಳ ಸಂಸ್ಥೆ ವರದಾನ

ಬಡ ಮಹಿಳೆಯರು ಪಾಲಿಗೆ ಶ್ರೀಧರ್ಮಸ್ಥಳ ಸಂಸ್ಥೆ ವರದಾನ

ಕುಕನೂರು: ನಾಡಿನ ಬಡವರ ಬದುಕಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಸಾಕಷ್ಟು ಕೊಡುಗೆ ನೀಡಿದ್ದು ವಿಶೇಷ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದೆ ಎಂದು ಇಟಗಿ ಗ್ರಾಪಂ ಅಧ್ಯಕ್ಷ ರತ್ನಮ್ಮ ಭಜಂತ್ರಿ ಹೇಳಿದರು.

ತಾಲೂಕಿನ ಇಟಗಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಂಸ್ಥೆ, ಜ್ಞಾನ ವಿಕಾಸ ಹಮ್ಮಿಕೊಂಡಿದ್ದ ವತಿಯಿಂದ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಅವರ ಆರ್ಥಿಕ ಪ್ರಗತಿಗೆ ಕಾರಣ-ರಾಗಿದ್ದಾರೆ. ಈ ಧರ್ಮಸ್ಥಳ ಸಂಸ್ಥೆಯಿಂದ ಅನೇಕ ರೀತಿಯ ಉಪಯೋಗ ಮಹಿಳೆಯರು ಪಡೆದುಕೊಂಡಿರುವುದು ಸಹಕಾರಿಯಾಗಿದೆ. ಇಂತಹ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ
ಸಂಗತಿಯಾಗಿದೆ ಎಂದರು.

ತಾಲೂಕಾ ಯೋಜನಾಧಿಕಾರಿ ಸತೀಶ್ ಮಾತನಾಡಿ, ಹೊಲಿಗೆ ಯಂತ್ರದ ತರಬೇತಿ ಪಡೆದವರು ಸ್ವ ಉದ್ಯೋಗ ಮೂಲಕ ಬದುಕು ಕಟ್ಟಿಕೊಳ್ಳಬಹುದು, ಸ್ವಾವಲಂಬನೆ ಜೀವನ ನಡೆಸಲು ಮಹಿಳೆಯರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಅನೇಕ ಕಾರ್ಯಕ್ರಮಗಳನ್ನು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಜಾರಿಗೆ ತಂದ ಮಹಿಳೆಯರ ಪ್ರಗತಿಗೆ ಕೈಜೋಡಿಸಿದ್ದಾರೆ ಎಂದರು.

ಈ ವೇಳೆ ಒಕ್ಕೂಟದ ಅಧ್ಯ-ಕ್ಷೆ ಜಯಶ್ರೀ ಪಾಟೀಲ್, ಹೊಲಿಗೆ ತರಬೇತಿ ಶಿಕ್ಷಕಿ ನೂರುಜಾನ್, ಸಮನ್ವಯಾಧಿಕಾರಿ ಜ್ಞಾನ ವಿಕಾಸ ಗೀತಾ, ವಲಯದ ಮೇಲ್ವಿಚಾರಕ ರಮೇಶ, ಸೇವಾಪ್ರತಿನಿಧಿಗಳಾದ ರೇಣುಕಾ, ಮೀನಾಕ್ಷಿ ಮತ್ತು ಕೇಂದ್ರದ ಸದಸ್ಯರು ಇದ್ದರು.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ