Sridharmasthal organization boon for poor women

ಬಡ ಮಹಿಳೆಯರ ಪಾಲಿಗೆ ಶ್ರೀಧರ್ಮಸ್ಥಳ ಸಂಸ್ಥೆ ವರದಾನ

ಬಡ ಮಹಿಳೆಯರ ಪಾಲಿಗೆ ಶ್ರೀಧರ್ಮಸ್ಥಳ ಸಂಸ್ಥೆ ವರದಾನ

Ad
Ad

ಕುಕನೂರು: ನಾಡಿನ ಬಡವರ ಬದುಕಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಸಾಕಷ್ಟು ಕೊಡುಗೆ ನೀಡಿದ್ದು ವಿಶೇಷ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದೆ ಎಂದು ಇಟಗಿ ಗ್ರಾಪಂ ಅಧ್ಯಕ್ಷ ರತ್ನಮ್ಮ ಭಜಂತ್ರಿ ಹೇಳಿದರು.

Ad
Ad

ತಾಲೂಕಿನ ಇಟಗಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಂಸ್ಥೆ, ಜ್ಞಾನ ವಿಕಾಸ ಹಮ್ಮಿಕೊಂಡಿದ್ದ ವತಿಯಿಂದ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಅವರ ಆರ್ಥಿಕ ಪ್ರಗತಿಗೆ ಕಾರಣ-ರಾಗಿದ್ದಾರೆ. ಈ ಧರ್ಮಸ್ಥಳ ಸಂಸ್ಥೆಯಿಂದ ಅನೇಕ ರೀತಿಯ ಉಪಯೋಗ ಮಹಿಳೆಯರು ಪಡೆದುಕೊಂಡಿರುವುದು ಸಹಕಾರಿಯಾಗಿದೆ. ಇಂತಹ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ
ಸಂಗತಿಯಾಗಿದೆ ಎಂದರು.

ತಾಲೂಕಾ ಯೋಜನಾಧಿಕಾರಿ ಸತೀಶ್ ಮಾತನಾಡಿ, ಹೊಲಿಗೆ ಯಂತ್ರದ ತರಬೇತಿ ಪಡೆದವರು ಸ್ವ ಉದ್ಯೋಗ ಮೂಲಕ ಬದುಕು ಕಟ್ಟಿಕೊಳ್ಳಬಹುದು, ಸ್ವಾವಲಂಬನೆ ಜೀವನ ನಡೆಸಲು ಮಹಿಳೆಯರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಅನೇಕ ಕಾರ್ಯಕ್ರಮಗಳನ್ನು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಜಾರಿಗೆ ತಂದ ಮಹಿಳೆಯರ ಪ್ರಗತಿಗೆ ಕೈಜೋಡಿಸಿದ್ದಾರೆ ಎಂದರು.

ಈ ವೇಳೆ ಒಕ್ಕೂಟದ ಅಧ್ಯ-ಕ್ಷೆ ಜಯಶ್ರೀ ಪಾಟೀಲ್, ಹೊಲಿಗೆ ತರಬೇತಿ ಶಿಕ್ಷಕಿ ನೂರುಜಾನ್, ಸಮನ್ವಯಾಧಿಕಾರಿ ಜ್ಞಾನ ವಿಕಾಸ ಗೀತಾ, ವಲಯದ ಮೇಲ್ವಿಚಾರಕ ರಮೇಶ, ಸೇವಾಪ್ರತಿನಿಧಿಗಳಾದ ರೇಣುಕಾ, ಮೀನಾಕ್ಷಿ ಮತ್ತು ಕೇಂದ್ರದ ಸದಸ್ಯರು ಇದ್ದರು.

Latest News

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ಮುದ್ದೇಬಿಹಾಳ : ಸಮಾಜಕ್ಕೆ ಪ್ರೇರಣೆಯಾಗುವ ಸೇವೆಯನ್ನು ನಾವೆಲ್ಲ ಮಾಡಬೇಕು ಎಂದು ಕರ್ನಾಟಕ ಕೋ ಆಪರೇಟಿವ್

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು

ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಮುದ್ದೇಬಿಹಾಳ: ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ

ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ನಿಡಗುಂದಿ : ಕಲಿಕಾ ಸಾಮಗ್ರಿ ಸರ್ಕಾರಿ ಶಾಲೆಗಳ ಬಡ ಮಕ್ಕಳ ಕಲಿಕೆಗೆ ಸಹಕಾರಿಯಾಗಿವೆ ಎಂದು

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಮುದ್ದೇಬಿಹಾಳ : ಪರೀಕ್ಷೆ ನಡೆಯುವ ಶಿಕ್ಷಣ ಸಂಸ್ಥೆ, ಪ್ರೌಢಶಾಲೆ ಮುಖ್ಯಗುರುಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿ ಅದೇ ಶಾಲೆಯಲ್ಲಿರುವ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.ಆದರೆ ಇಲ್ಲಿನ ತಾಲ್ಲೂಕು ಶಿಕ್ಷಣಾಧಿಕಾರಿಗಳು ನಿಯೋಜಿಸಿರುವ ಶಾಲೆಯ ವೇಳಾ ಪಟ್ಟಿಯಲ್ಲಿ ಸ್ಥಳೀಯ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಶಿಕ್ಷಕರಿಗೆ ಮುಖ್ಯ ಅಧೀಕ್ಷಕರ ಜವಾಬ್ದಾರಿಯನ್ನು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ತಾಳಿಕೋಟಿಯ ಎರಡು ಪರೀಕ್ಷಾ ಕೇಂದ್ರಗಳು ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಿಗೆ ಆಯಾ

ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್

ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್

ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್ ಪ್ರಚಾರ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಕಾಶ್‌ ರಾಜ್, ನಟರಾದ ವಿಜಯ್‌ ದೇವರಕೊಂಡ, ರಾಣಾ ದಗ್ಗುಭಾಟಿ ಸೇರಿದಂತೆ 25ಕ್ಕೂ ಹೆಚ್ಚು ನಟ-ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ 25 ನಟ,ನಟಿಯರ ವಿರುದ್ದ ತೆಲಂಗಾಣದಲ್ಲಿ ಪೊಲೀಸ್ ಕೇಸ್ ಎದುರಿಸುತ್ತಿದ್ದಾರೆ. ಉದ್ಯಮಿ ಫಣೀಂದ್ರ ಶರ್ಮಾ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಸಂಬ್ರಿಟಿಗಳು ಮತ್ತು ಪ್ರಭಾವಿಗಳಲ್ಲಿ ಪ್ರಣೀತಾ, ನಿಧಿ ಅಗರ್‌ವಾಲ್,