Strive for the development of agricultural co-operative societies: Sanganna Mudna

ಕೃಷಿ ಸಹಕಾರಿ ಸಂಘಗಳ ಏಳ್ಗೆಗೆ ಶ್ರಮಿಸಿ: ಸಂಗಣ್ಣ ಮುದ್ನಾಳ

ಕೃಷಿ ಸಹಕಾರಿ ಸಂಘಗಳ ಏಳ್ಗೆಗೆ ಶ್ರಮಿಸಿ: ಸಂಗಣ್ಣ ಮುದ್ನಾಳ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಕೃಷಿ ಸಹಕಾರಿ ಸಂಘಗಳನ್ನು ರೈತರು ನಿರಂತರವಾಗಿ ಆರ್ಥಿಕ ಚಟುವಟಿಕೆಗಳನ್ನು ಕೈಗೊಂಡು ಅವುಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹಡಲಗೇರಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಣ್ಣ ಮುದ್ನಾಳ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಹಡಲಗೇರಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 13ನೇ ವಾರ್ಷಿಕ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಿ ಅವರು ರೈತರು ಹೆಚ್ಚಿನ ಶೇರು ಬಂಡವಾಳ ಹಾಗೂ ಉಳಿತಾಯ ಖಾತೆಯಲ್ಲಿ ಹಣ ತೊಡಗಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಂಘದ ಅಧ್ಯಕ್ಷ ಶಿವಸಂಗಪ್ಪ ಇಟಗಿ,ಉಪಾಧ್ಯಕ್ಷ ಶಿವಾಜಿ ಚೌಹಾಣ್, ನಿರ್ದೇಶಕರು ಹಾಗೂ ಗ್ರಾಹಕರು ಇದ್ದರು.

ಕೆ ಎಸ್ ಆರ್ ಟಿ ಸಿ ಯ ನಿವೃತ್ತ ಅಧಿಕಾರಿ ಬಸವರಾಜ ಬಿರಾದಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನು ಸನ್ಮಾನಿಸಲಾಯಿತು.

ಇದನ್ನೂ ಓದಿ: Rain update: ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರ ದುರ್ಮರಣ

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ