ಅಶ್ವಿನಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಅಶ್ವಿನಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ


ನಾಲತವಾಡ : ಕರ್ನಾಟಕ ರಾಜ್ಯ ದೇವಾಂಗ ಸಂಘ ಬೆಂಗಳೂರು ಹಾಗೂ ದೇವಾಂಗ ಸಮಾಜ ಹಾಗೂ ಶ್ರೀಮಧು ರಾಮಲಿಂಗ ಚೌಡೇಶ್ವರಿ ದೇವಸ್ಥಾನ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ದೇವಾಂಗ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ನಾಲತವಾಡ ಪಟ್ಟಣದ ವಿದ್ಯಾರ್ಥಿನಿ ಅಶ್ವಿನಿ ಬಸವರಾಜ ರುದ್ರಗಂಟಿ (ಕುಳಿತವರಲ್ಲಿ ಎಡದಿಂದ ನಾಲ್ಕನೆಯವರು)ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹಂಪಿ ಹೇಮಕೂಟ ಗಾಯತ್ರಿಪೀಠದ ದಯಾನಂದಪುರಿ ಸ್ವಾಮೀಜಿ,ಯೋಗಾನಂದ ಸ್ವಾಮೀಜಿ,ಮಂಗಳೂರಿನ ಡಾ.ಧರ್ಮಪಾಲನಾಥ ಸ್ವಾಮೀಜಿ,ರಾಜ್ಯಸಭಾ ಸದಸ್ಯ ಕೆ.ನಾರಾಯಣ,ಸಂಸದ ಬ್ರಿಜೇಶ ಚೌಟ,ಶಾಸಕ ವೇದವ್ಯಾಸ ಕಾಮತ, ದೇವಾಂಗ ಸಂಘದ ರಾಜ್ಯಾಧ್ಯಕ್ಷ ರವೀಂದ್ರ ಕಲ್ಬುರ್ಗಿ,ಮಾಜಿ ಶಾಸಕ ಎಂ.ಡಿ.ಲಕ್ಷ್ಮಿ ನಾರಾಯಣ, ಪಿ.ಆರ್.ಗಿರಿಯಪ್ಪ ಮೊದಲಾದವರು ಇದ್ದರು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್