Students realize human values-Angadi

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ ಮೌಲ್ಯಗಳನ್ನು ಕಲಿತುಕೊಳ್ಳಬೇಕಿದೆ ಎಂದು
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಹೇಳಿದರು.

ಪಟ್ಟಣದ ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸಕ ಶ್ರೀಕಾಂತ್ ಕೆಂದೊಳ್ಳಿ ಮಾತನಾಡಿ, ಜನಪದ ಸಾಹಿತ್ಯದ ವಿವಿಧ ಆಯಾಮಗಳಾದ ಹಂತಿ ಪದ, ಸೋಬಾನ ಪದ, ಡೊಳ್ಳಿನ ಪದಗಳನ್ನು ಹಾಡಿ ನೆರೆದ ಪ್ರೇಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಜನಪದ ಸಾಹಿತ್ಯದ ಮೌಲ್ಯಗಳ ಕುರಿತು ಅರಿವು ಮೂಡಿಸಿದರು.

ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಸಾಂಸ್ಕೃತಿಕ ವೇದಿಕೆಯ ಮುಖ್ಯಸ್ಥ ಪ್ರಕಾಶ ನರಗುಂದ ಮಾತನಾಡಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್.ಎನ್.ಪೋಲೇಶಿ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಅಶೋಕ ಎಸ್ ತಡಸದ, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಕ್ರೀಡಾ ವಿಭಾಗದ ನಿರ್ದೇಶಕ ಎಚ್. ಜಿ. ಪಾಟೀಲ್, ವಿದ್ಯಾರ್ಥಿ ಪ್ರತಿನಿಧಿ ಭಾಗ್ಯಶ್ರೀ ಬೆಲ್ಲದ,ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಎ. ಆರ್. ಮುಲ್ಲಾ ಇದ್ದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ