ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮುದ್ದೇಬಿಹಾಳ : ಸ್ವಾತಂತ್ರö್ಯಕ್ಕಾಗಿ ಮಡಿದ ಮಹನೀಯರ ತ್ಯಾಗ ಬಲಿದಾನದ ಸ್ಮರಣೆ ಮಾಡುವ ಕಾರ್ಯ ಆಗಬೇಕು.ಜಾತಿ, ಧರ್ಮ ಮರೆತು ನಾವೆಲ್ಲ ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ಯುವ ಪೀಳಿಗೆ,ವಿದ್ಯಾರ್ಥಿಗಳು ಮೊಬೈಲ್‌ದಲ್ಲಿ ಒಳ್ಳೆಯದನ್ನು ಗ್ರಹಿಸಬೇಕು.ಸ್ವಾತಂತ್ರ‍್ಯಕ್ಕಾಗಿ ದುಡಿದವರ ಚರಿತ್ರೆಯನ್ನು ಓದಬೇಕು.ದೇಶದ ಕೀರ್ತಿ ಹೆಚ್ಚಿಸಿ ಸಂಸ್ಕೃತಿ,ಆಟ,ಪಾಠದಲ್ಲಿ ಹೆಸರು ತರಬೇಕು ಎಂದರು.

ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಮಹಿಳೆಯರ ಅಸಮಾನತೆ ಸಂವಿಧಾನದ ಫಲದಿಂದಲೇ ನಿವಾರಣೆಯಾಗಿದೆ.ದೇಶದ ಐಕ್ಯತೆಗೆ ದುಡಿಯಬೇಕು.ಪ್ರಜೆಗಳೇ ಪ್ರಭುಗಳು ಎನ್ನುವ ಮಹತ್ವದ ಸಂದೇಶವನ್ನು ಸಂವಿಧಾನ ನೀಡಿದೆ.ಆದರೆ ಸಂವಿಧಾನ ಜಾರಿ ಬಂದಾಗಿನಿAದ ಬ್ರಷ್ಟಾಚಾರ ದೇಶದಲ್ಲಿ ಮುಗಿಲು ಮುಟ್ಟಿದೆ.ಶೇ.40 ರಷ್ಟು ಜನ ಈವರೆಗೂ ಯಾವುದೇ ಸೌಲಭ್ಯ ಪಡೆದುಕೊಳ್ಳುವುದಿಲ್ಲ ಎಂದು ಸ್ವತಃ ಸರ್ಕಾರದ ಕಾರ್ಯದರ್ಶಿಗಳೇ ಹೇಳಿರುವುದು ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎಂಬುದು ತೋರುತ್ತದೆ ಎಂದರು.

ತಾಪA ಇಒ ವೆಂಕಟೇಶ ವಂದಾಲ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಗಣ್ಯರಾದ ಎಂ.ಬಿ.ನಾವದಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಸಿಪಿಐ ಮೊಹ್ಮದ ಫಸಿವುದ್ದೀನ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ,ಡಾ.ಸತೀಶ ತಿವಾರಿ,ಡಾ.ಶಿವಾನಂದ ಮೇಟಿ,ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಪಿಎಸ್‌ಐ ಸಂಜಯ ತಿಪರೆಡ್ಡಿ, ಶಿವಲೀಲಾ ಕೊಣ್ಣೂರ,ವೀರೇಶ ಹೂಗಾರ ಇದ್ದರು.
ಸಂಗಮೇಶ ಶಿವಣಗಿ ಸಂಗಡಿಗರು ರಾಷ್ಟçಗೀತೆ ಹಾಡಿದರು. ಬಿ.ಇ.ಒ ಬಿ.ಎಸ್.ಸಾವಳಗಿ ಸ್ವಾಗತಿಸಿದರು.ಟಿ.ಡಿ.ಲಮಾಣಿ ನಿರೂಪಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,