ನ.8 ರಿಂದ ಕಬ್ಬು ನುರಿಸುವ ಹಂಗಾಮು ಶುರು:ಬಾಲಾಜಿ ಶುಗರ್ಸ್ ನಿಂದ ಕಬ್ಬಿಗೆ FRP ದರ 3390 ರೂ. ನಿಗದಿ

ನ.8 ರಿಂದ ಕಬ್ಬು ನುರಿಸುವ ಹಂಗಾಮು ಶುರು:ಬಾಲಾಜಿ ಶುಗರ್ಸ್ ನಿಂದ ಕಬ್ಬಿಗೆ FRP ದರ 3390 ರೂ. ನಿಗದಿ



ಮುದ್ದೇಬಿಹಾಳ : ತಾಲ್ಲೂಕಿನ ಬಾಲಾಜಿ ಶುಗರ್ಸ್ ನಿಂದ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್.ಆರ್.ಪಿ ದರ 3390 ರೂ ನಿಗದಿ ಮಾಡಿದೆ ಎಂದು ಬಾಲಾಜಿ ಶುಗರ್ಸ್ ನ ಚೇರಮನ್ ಹಣಮಂತಗೌಡ ಪಾಟೀಲ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಸನ್ 2024-25 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ನ.8 ರಿಂದ ಚಾಲನೆ ನೀಡಲಾಗುತ್ತಿದ್ದು ರೈತರಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ದರದಂತೆ ಕಟಾವು ಹಾಗೂ
ಸಾಗಾಣಿಕ ವೆಚ್ಚ ಹೊರತುಪಡಿಸಿ 2749 ದರ ನೀಡುವುದಾಗಿ ಕಾರ್ಖಾನೆ ಎಂಡಿ ಹಾಗೂ ಅಧ್ಯಕ್ಷರು ತಿಳಿಸಿದ್ದಾರೆ.

Latest News

Mission Uncrossable by Roobet

Mission Uncrossable is a visually stunning online slot machine developed by

Uncrossable Rush

Die Welt der Slots ist vielseitig und reich an verschiedenen Themen,

Rabbit Road Spel

In de wereld van online casinos is het lastig om een

La Strada delle Volpi con Chicken Road di InOut

Il Tema: Un Viaggio nel West Chicken Road è un gioco

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿಕ್ಸೂಚಿ ಭಾಷಣ ಮಾಡಿದ ಸಂಶೋಧಕ ಮಹೇಶ ತೇಲಂಗಿ , "ಇಡೀ ಜಗತ್ತಿಗೆ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ದಾರಿ ತೋರಿಸಿದ ಉಪನಯನ ಸಂಸ್ಕಾರದ ಜನಕರು ಶ್ರೀ ಸವಿತ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು ಅಪರಿಚಿತ ಮುಸುಕುಧಾರಿಗಳು ನುಗ್ಗಿ ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಹಾಡಹಗಲೇ ನಡೆದಿದ್ದು ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಲಸಂಗಿಯ ಮಹಾರುದ್ರ ಕಂಚಗಾರ ಎಂಬುವರಿಗೆ ಸೇರಿದ ಬಂಗಾರದ ಅಂಗಡಿ ಮೇಲೆ ಮುಸುಕುಧಾರಿ ವ್ಯಕ್ತಿಗಳು ಇಬ್ಬರೂ ಬೈಕ್ ಮೇಲೆ ಬಂದು ಅಂಗಡಿಯಲ್ಲಿದ್ದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ದೋಚಿ ಪರಾರಿಯಾಗಿದ್ದಾರೆ. ಘಟನೆ