Suicide case Man committed suicide by pouring diesel on him self

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಂಚೋಳಿ: ತನ್ನ ‌ಮೈಮೇಲೆ ತಾನೇ ಡೀಸೆಲ್‌ ಅನ್ನು ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide case) ಶರಣಾಗಿರುವ ‌ಹೃದಯವಿದ್ರಾವಕ ದುರ್ಘಟನೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಹೌದು, ಆ.16ರ ಶುಕ್ರವಾರ ಸಂಜೆ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ಸಂಭವಿಸಿದೆ ಎಂದು ಪಿ.ಎಸ್.ಐ.‌ಗಂಗಮ್ಮ ‌ಮಾಹಿತಿ ನೀಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಆತ್ಮಹತ್ಯೆಗೆ (Suicide case) ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಮಹೇಶ್ ಮಾರುತಿ ಹೆಂಡತಿಯ ತವರು ‌ಮನೆಯಲ್ಲಿ ಹೆಂಡತಿ ‌ಮಕ್ಕಳೊಂದಿಗೆ‌ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಹಿಂದೊಮ್ಮೆ ಆತ ಆತ್ಮಹತ್ಯೆ (Suicide case) ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಚಿಂಚೋಳಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ಮೃತಪಟ್ಟ ಮಹೇಶ್, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Mudhol: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ