Suicide case Man committed suicide by pouring diesel on him self

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಂಚೋಳಿ: ತನ್ನ ‌ಮೈಮೇಲೆ ತಾನೇ ಡೀಸೆಲ್‌ ಅನ್ನು ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide case) ಶರಣಾಗಿರುವ ‌ಹೃದಯವಿದ್ರಾವಕ ದುರ್ಘಟನೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಹೌದು, ಆ.16ರ ಶುಕ್ರವಾರ ಸಂಜೆ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ಸಂಭವಿಸಿದೆ ಎಂದು ಪಿ.ಎಸ್.ಐ.‌ಗಂಗಮ್ಮ ‌ಮಾಹಿತಿ ನೀಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಆತ್ಮಹತ್ಯೆಗೆ (Suicide case) ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಮಹೇಶ್ ಮಾರುತಿ ಹೆಂಡತಿಯ ತವರು ‌ಮನೆಯಲ್ಲಿ ಹೆಂಡತಿ ‌ಮಕ್ಕಳೊಂದಿಗೆ‌ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಹಿಂದೊಮ್ಮೆ ಆತ ಆತ್ಮಹತ್ಯೆ (Suicide case) ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಚಿಂಚೋಳಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ಮೃತಪಟ್ಟ ಮಹೇಶ್, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Mudhol: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್