Suicide news: Boy commits suicide in Hubli for not looking at mobile phone

Suicide news: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮಹತ್ಯೆ!

Suicide news: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮಹತ್ಯೆ!

ಹುಬ್ಬಳ್ಳಿ: ಮೊಬೈಲ್ ಬಳಕೆ ಮಾಡಬೇಡ ಎಂದು ಪಾಲಕರು ತಿಳಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ (Suicide news) ಮಾಡಿಕೊಂಡಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಅತಿಯಾಗಿ ಮೊಬೈಲ್ ಬಳಕೆ ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ (Suicide news) ಮಾಡಿಕೊಂಡ ಘಟನೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿ ಸೋಮವಾರ ಸಂಭವಿಸಿದೆ.

ಸಮೃದ್ಧ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸರಿಯಾಗಿ ವಿದ್ಯಾಭ್ಯಾಸ ಮಾಡಬೇಕು. ಅದಕ್ಕಾಗಿ ಮೊಬೈಲ್ ಬಳಕೆ ಬಿಡು ಎಂದು ಪಾಲಕರು ಬುದ್ಧಿಮಾತು ಹೇಳಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಬಾಲಕ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: Death news: ಮಹಿಳಾ ಪಿಎಸ್‌ಐ ಗಾಯತ್ರಿ ನಿಧನ

ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮ್ಮಿಶ್ರ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ