Suicide news: Boy commits suicide in Hubli for not looking at mobile phone

Suicide news: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮಹತ್ಯೆ!

Suicide news: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮಹತ್ಯೆ!

ಹುಬ್ಬಳ್ಳಿ: ಮೊಬೈಲ್ ಬಳಕೆ ಮಾಡಬೇಡ ಎಂದು ಪಾಲಕರು ತಿಳಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ (Suicide news) ಮಾಡಿಕೊಂಡಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಅತಿಯಾಗಿ ಮೊಬೈಲ್ ಬಳಕೆ ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ (Suicide news) ಮಾಡಿಕೊಂಡ ಘಟನೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿ ಸೋಮವಾರ ಸಂಭವಿಸಿದೆ.

ಸಮೃದ್ಧ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸರಿಯಾಗಿ ವಿದ್ಯಾಭ್ಯಾಸ ಮಾಡಬೇಕು. ಅದಕ್ಕಾಗಿ ಮೊಬೈಲ್ ಬಳಕೆ ಬಿಡು ಎಂದು ಪಾಲಕರು ಬುದ್ಧಿಮಾತು ಹೇಳಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಬಾಲಕ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: Death news: ಮಹಿಳಾ ಪಿಎಸ್‌ಐ ಗಾಯತ್ರಿ ನಿಧನ

ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ