Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ದೊಡ್ಡಕಮ್ಮನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯ ಕೊಂದು ಶುಕ್ರವಾರ ಪರಾರಿ ಆಗಿದ್ದ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ (Suicide case) ದುರ್ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ದೊಡ್ಡಕಮ್ಮನಹಳ್ಳಿ ನಿವಾಸಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಮೀನಾ (36) ಮೇಲೆ ಕಬ್ಬಿಣ ಸಲಾಕೆಯಿಂದ ಹಲ್ಲೆ ನಡೆಸಿ ಶುಕ್ರವಾರ ಮಧ್ಯಾಹ್ನ ಕೊಂದು ಮಹೇಶ್ ಪರಾರಿಯಾಗಿದ್ದ. ಈ ಕುಕೃತ್ಯದ ಬಳಿಕ ಮನೆ ಸಮೀಪ ನಿರ್ಜನ ಪ್ರದೇಶಕ್ಕೆ ತೆರಳಿ ತಾನೂ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಮೀನಾ ಜತೆ ಮಹೇಶ್ 2ನೇ ವಿವಾಹವಾಗಿದ್ದ. ಇದಕ್ಕೂ ಮುನ್ನ ತನ್ನ ಮೊದಲ ಪತಿಯಿಂದ ಪ್ರತ್ಯೇಕವಾಗಿ ಇಬ್ಬರು ಮಕ್ಕಳ ಜತೆ ನಗರಕ್ಕೆ ಮೀನಾ ಬಂದಿದ್ದಳು. ಮೀನಾ ಮಕ್ಕಳ ಜತೆ ಮಹೇಶ್‌ ಅನ್ನೋನ್ಯವಾಗಿಯೇ ಇದ್ದ. ಆದರೆ, ಇತ್ತೀಚಿಗೆ ಪತ್ನಿ ನಡವಳಿಕೆ ಮೇಲೆ ಶಂಕೆಗೊಂಡಿದ್ದ ಆತ, ಸದಾ ಮೊಬೈಲ್‌ನಲ್ಲಿ ಮಾತುಕತೆಯಲ್ಲಿ ನಿರತಳಾಗಿದ್ದ ಮೀನಾ ವರ್ತನೆಗೆ ಆಕ್ಷೇಪಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಇದೇ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಸತಿ-ಪತಿ ಮಧ್ಯೆ ಜಗಳವೂ ಆಗಿದೆ. ಆಗ ಪತ್ನಿಯನ್ನು ಹತ್ಯೆ ಮಾಡಿದ್ದ ಪತಿರಾಯ, ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ (Suicide case) ಶರಣಾಗಿದ್ದಾನೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ