Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ


ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣವೂ ಸೇರಿದಂತೆ ಪಕ್ಕದ ನಿಡಗುಂದಿ, ನಾಲತವಾಡ ಬಸ್ ನಿಲ್ದಾಣಗಳಲ್ಲಿ ಇಲಾಖೆಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ (Swachcha Bharath Abhiyan) ಹಮ್ಮಿಕೊಂಡಿರುವುದಾಗಿ ಸಾರಿಗೆ ಘಟಕ ವ್ಯವಸ್ಥಾಪಕ ಅಬೂಬಕರ್ ಮದಭಾವಿ ಹೇಳಿದರು.

Join Our Telegram: https://t.me/dcgkannada
ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ (Swachcha Bharath Abhiyan) ಚಾಲನೆ ನೀಡಿ ಅವರು ಮಾತನಾಡಿದರು.

ಬಸ್ ನಿಲ್ದಾಣ ನಮ್ಮ ಆಸ್ತಿ ಎಂಬುದು ಸಾರ್ವಜನಿಕರು ಅರಿತುಕೊಳ್ಳಬೇಕಿದೆ. ನಿಲ್ದಾಣದ ಕಂಬಗಳಿಗೆ ಎಲ್ಲೆಂದರಲ್ಲಿ ಭಿತ್ತಿಪತ್ರ ಅಂಟಿಸಿ ನಿಲ್ದಾಣದ ಅಂದವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದರು.

ಇದನ್ನೂ ಓದಿ: ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ


ಯುವ ಮುಖಂಡ ಉದಯ ರಾಯಚೂರ ಮಾತನಾಡಿ, ಸಾರಿಗೆ ಇಲಾಖೆಯ ಸಿಬ್ಬಂದಿಯೇ ಬಸ್ ನಿಲ್ದಾಣದ ಸ್ವಚ್ಛತೆ ಕೈಗೊಂಡಿರುವುದಕ್ಕೆ ಸಾರ್ವಜನಿಕರ ಪರವಾಗಿ ಧನ್ಯವಾದ ಹೇಳುತ್ತೇವೆ.ನಿಲ್ದಾಣಕ್ಕೆ ಬರುವವರು ಎಲ್ಲೆಂದರಲ್ಲಿ ಗುಟ್ಖಾ ಅಗೆದು ಉಗಿಯುವುದು, ಎಲ್ಲೆಂದರಲ್ಲಿ ಬಹಿರ್ದೆಸೆ, ಮೂತ್ರ ವಿಸರ್ಜನೆ ಮಾಡುವುದನ್ನು ಮಾಡಬಾರದು. ನಿಲ್ದಾಣದ ಸ್ವಚ್ಛತೆಗೆ ಯುವಕರು ಕೈಜೋಡಿಸಬೇಕು ಎಂದರು.


ಘಟಕದ ಎಡಿಎಂ ಸೂಪರವೈಸರ್ ಎಸ್.ಬಿ.ಪಾಟೀಲ್, ಎನ್.ಎಸ್.ಮಠ, ಬಸವರಾಜ ಬಿರಾದಾರ,ಎಸ್.ಡಿ.ಪತ್ತಾರ, ಎಸ್.ಎಂ.ಹೊಳಿ, ಎಸ್.ಆರ್.ಮುಲ್ಲಾ ಹಾಗೂ ಆಡಳಿತ ವರ್ಗ, ತಾಂತ್ರಿಕ ಸಿಬ್ಬಂದಿ, ಚಾಲಕ ನಿರ್ವಾಹಕ, ಸಿಬ್ಬಂದಿ ಪಾಲ್ಗೊಂಡಿದ್ದರು.

Latest News

Selbige besten Slots, selbige Welche unter zuhilfenahme von Freispielen blank Einzahlung vortragen konnen

Durchsuchen Die leser zigeunern ihr serioses weiters empfohlenes Online Kasino alle,

Ein einzahlungsfreier Vermittlungsprovision ist fur jedes Ki?a�ufern eines Internet Casinos alles in allem von gro?em Pluspunkt

Casinos unter einsatz von ein Eisenbahnunternehmen-Erlaubnis mussen den genauen Spielerschutz eroffnen,

Dies verlangt Jedem, ihr breiteres Spielerlebnis nach baden in, blank Der eigenes Zaster auszugeben

Ein kostenloser Abreise-Maklercourtage ermoglicht einen Glucksspieler angewandten online casino Aviamasters im

Из-за чего мы отыскиваем свидетельство своей интуиции

Из-за чего мы отыскиваем свидетельство своей интуиции Людское разум постоянно рвется

Как психическое положение воздействует на подбор поступков

Как психическое положение воздействует на подбор поступков Каждый день индивид выносит множество определений — от выбора утреннего приема пищи до ключевых жизненных проблем. Механизмы вынесения выборов выглядят логичными, но в действительности на них заметно воздействуют душевные явления. он икс казино вход определяет качество наших выборов, воздействуя на мышление, предчувствие и

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ ಹಾಗೂ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಫೆಬ್ರವರಿ 13ರವರೆಗೆ ಜಿಲ್ಲಾದ್ಯಂತ ನಡೆಯಲಿದ್ದು ಜಿಲ್ಲೆಯಲ್ಲಿ ಕುಷ್ಠರೋಗವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದೆ.