Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ


ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣವೂ ಸೇರಿದಂತೆ ಪಕ್ಕದ ನಿಡಗುಂದಿ, ನಾಲತವಾಡ ಬಸ್ ನಿಲ್ದಾಣಗಳಲ್ಲಿ ಇಲಾಖೆಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ (Swachcha Bharath Abhiyan) ಹಮ್ಮಿಕೊಂಡಿರುವುದಾಗಿ ಸಾರಿಗೆ ಘಟಕ ವ್ಯವಸ್ಥಾಪಕ ಅಬೂಬಕರ್ ಮದಭಾವಿ ಹೇಳಿದರು.

Join Our Telegram: https://t.me/dcgkannada
ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ (Swachcha Bharath Abhiyan) ಚಾಲನೆ ನೀಡಿ ಅವರು ಮಾತನಾಡಿದರು.

ಬಸ್ ನಿಲ್ದಾಣ ನಮ್ಮ ಆಸ್ತಿ ಎಂಬುದು ಸಾರ್ವಜನಿಕರು ಅರಿತುಕೊಳ್ಳಬೇಕಿದೆ. ನಿಲ್ದಾಣದ ಕಂಬಗಳಿಗೆ ಎಲ್ಲೆಂದರಲ್ಲಿ ಭಿತ್ತಿಪತ್ರ ಅಂಟಿಸಿ ನಿಲ್ದಾಣದ ಅಂದವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದರು.

ಇದನ್ನೂ ಓದಿ: ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ


ಯುವ ಮುಖಂಡ ಉದಯ ರಾಯಚೂರ ಮಾತನಾಡಿ, ಸಾರಿಗೆ ಇಲಾಖೆಯ ಸಿಬ್ಬಂದಿಯೇ ಬಸ್ ನಿಲ್ದಾಣದ ಸ್ವಚ್ಛತೆ ಕೈಗೊಂಡಿರುವುದಕ್ಕೆ ಸಾರ್ವಜನಿಕರ ಪರವಾಗಿ ಧನ್ಯವಾದ ಹೇಳುತ್ತೇವೆ.ನಿಲ್ದಾಣಕ್ಕೆ ಬರುವವರು ಎಲ್ಲೆಂದರಲ್ಲಿ ಗುಟ್ಖಾ ಅಗೆದು ಉಗಿಯುವುದು, ಎಲ್ಲೆಂದರಲ್ಲಿ ಬಹಿರ್ದೆಸೆ, ಮೂತ್ರ ವಿಸರ್ಜನೆ ಮಾಡುವುದನ್ನು ಮಾಡಬಾರದು. ನಿಲ್ದಾಣದ ಸ್ವಚ್ಛತೆಗೆ ಯುವಕರು ಕೈಜೋಡಿಸಬೇಕು ಎಂದರು.


ಘಟಕದ ಎಡಿಎಂ ಸೂಪರವೈಸರ್ ಎಸ್.ಬಿ.ಪಾಟೀಲ್, ಎನ್.ಎಸ್.ಮಠ, ಬಸವರಾಜ ಬಿರಾದಾರ,ಎಸ್.ಡಿ.ಪತ್ತಾರ, ಎಸ್.ಎಂ.ಹೊಳಿ, ಎಸ್.ಆರ್.ಮುಲ್ಲಾ ಹಾಗೂ ಆಡಳಿತ ವರ್ಗ, ತಾಂತ್ರಿಕ ಸಿಬ್ಬಂದಿ, ಚಾಲಕ ನಿರ್ವಾಹಕ, ಸಿಬ್ಬಂದಿ ಪಾಲ್ಗೊಂಡಿದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ