Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ


ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣವೂ ಸೇರಿದಂತೆ ಪಕ್ಕದ ನಿಡಗುಂದಿ, ನಾಲತವಾಡ ಬಸ್ ನಿಲ್ದಾಣಗಳಲ್ಲಿ ಇಲಾಖೆಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ (Swachcha Bharath Abhiyan) ಹಮ್ಮಿಕೊಂಡಿರುವುದಾಗಿ ಸಾರಿಗೆ ಘಟಕ ವ್ಯವಸ್ಥಾಪಕ ಅಬೂಬಕರ್ ಮದಭಾವಿ ಹೇಳಿದರು.

Join Our Telegram: https://t.me/dcgkannada
ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ (Swachcha Bharath Abhiyan) ಚಾಲನೆ ನೀಡಿ ಅವರು ಮಾತನಾಡಿದರು.

ಬಸ್ ನಿಲ್ದಾಣ ನಮ್ಮ ಆಸ್ತಿ ಎಂಬುದು ಸಾರ್ವಜನಿಕರು ಅರಿತುಕೊಳ್ಳಬೇಕಿದೆ. ನಿಲ್ದಾಣದ ಕಂಬಗಳಿಗೆ ಎಲ್ಲೆಂದರಲ್ಲಿ ಭಿತ್ತಿಪತ್ರ ಅಂಟಿಸಿ ನಿಲ್ದಾಣದ ಅಂದವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದರು.

ಇದನ್ನೂ ಓದಿ: ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ


ಯುವ ಮುಖಂಡ ಉದಯ ರಾಯಚೂರ ಮಾತನಾಡಿ, ಸಾರಿಗೆ ಇಲಾಖೆಯ ಸಿಬ್ಬಂದಿಯೇ ಬಸ್ ನಿಲ್ದಾಣದ ಸ್ವಚ್ಛತೆ ಕೈಗೊಂಡಿರುವುದಕ್ಕೆ ಸಾರ್ವಜನಿಕರ ಪರವಾಗಿ ಧನ್ಯವಾದ ಹೇಳುತ್ತೇವೆ.ನಿಲ್ದಾಣಕ್ಕೆ ಬರುವವರು ಎಲ್ಲೆಂದರಲ್ಲಿ ಗುಟ್ಖಾ ಅಗೆದು ಉಗಿಯುವುದು, ಎಲ್ಲೆಂದರಲ್ಲಿ ಬಹಿರ್ದೆಸೆ, ಮೂತ್ರ ವಿಸರ್ಜನೆ ಮಾಡುವುದನ್ನು ಮಾಡಬಾರದು. ನಿಲ್ದಾಣದ ಸ್ವಚ್ಛತೆಗೆ ಯುವಕರು ಕೈಜೋಡಿಸಬೇಕು ಎಂದರು.


ಘಟಕದ ಎಡಿಎಂ ಸೂಪರವೈಸರ್ ಎಸ್.ಬಿ.ಪಾಟೀಲ್, ಎನ್.ಎಸ್.ಮಠ, ಬಸವರಾಜ ಬಿರಾದಾರ,ಎಸ್.ಡಿ.ಪತ್ತಾರ, ಎಸ್.ಎಂ.ಹೊಳಿ, ಎಸ್.ಆರ್.ಮುಲ್ಲಾ ಹಾಗೂ ಆಡಳಿತ ವರ್ಗ, ತಾಂತ್ರಿಕ ಸಿಬ್ಬಂದಿ, ಚಾಲಕ ನಿರ್ವಾಹಕ, ಸಿಬ್ಬಂದಿ ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ