BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್‌ಸ್ವೀಪ್ ಮಾಡಿದ್ದು, ಮೂರನೇ ಪಂದ್ಯ ಸೂಪ‌ರ್ ಓವರ್‌ಗೆ ಹೋದರೂ ಟೀಂ ಇಂಡಿಯಾ ರೋಚಕವಾಗಿ ಗೆಲುವಿನ ನಗೆ ಬೀರಿತು.

ಅಚ್ಚರಿಯೆಂಬಂತೆ ಕೊನೆಯ ಓವರ್ ಎಸೆದ ನಾಯಕ ಸೂರ್ಯಕುಮಾರ್ 2 ವಿಕೆಟ್ ತೆಗೆದರೂ ಜಯ ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು 19ನೇ ಓವರ್ ಅನ್ನು ರಿಂಕು ಸಿಂಗ್ ಎಸೆದರು.

138 ರನ್‌ಗಳ ಗುರಿ ಪಡೆದ ಲಂಕಾ, 137/8 ರನ್ ಗಳಿಸಿ ಪಂದ್ಯ ಟೈ ಮಾಡಿಕೊಂಡಿತು. ಸೂಪರ್ ಓವರ್‌ನಲ್ಲಿ ಲಂಕಾ 2 ರನ್‌ಗೆ ಆಲೌಟ್ ಆಯ್ತು (2/2). ಸೂರ್ಯಕುಮಾರ್ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ಗೆಲುವು ತಂದುಕೊಟ್ಟರು.

ಅಲ್ಪ ಮೊತ್ತಕ್ಕೆ ಕುಸಿದ ಭಾರತ: ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಅಲ್ಪ ಮೊತ್ತಕ್ಕೆ ಕುಸಿಯಿತು. ಟಾಸ್ ಸೋತು ಬ್ಯಾಟಿಂಗ್‌ ನಡೆಸಿದ ಟೀಮ್ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು.

ಭಾರತದ ಪರ ಶುಭಮನ್ ಗಿಲ್-39, ರಿಯಾನ್ ಪರಾಗ್-26 ರನ್ ಗಳಿಸಿದರು. ಉಳಿದ ಬ್ಯಾಟರ್ಸ್ ಹೆಚ್ಚಿನ ರನ್ ಸೇರಿಸಲಿಲ್ಲ.

ಶ್ರೀಲಂಕಾ ಪರವಾಗಿ ಮಹೀಶ್ ತೀಕ್ಷಣ-3, ಹಸರಂಗ-2, ಚಮಿಂದು ವಿಕ್ರಮಸಿಂಘ, ಅಸಿತ ಫರ್ನಾಂಡೊ, ಮೆಂಡಿಸ್ ತಲಾ 1 ವಿಕೆಟ್ ಪಡೆದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ