BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್‌ಸ್ವೀಪ್ ಮಾಡಿದ್ದು, ಮೂರನೇ ಪಂದ್ಯ ಸೂಪ‌ರ್ ಓವರ್‌ಗೆ ಹೋದರೂ ಟೀಂ ಇಂಡಿಯಾ ರೋಚಕವಾಗಿ ಗೆಲುವಿನ ನಗೆ ಬೀರಿತು.

ಅಚ್ಚರಿಯೆಂಬಂತೆ ಕೊನೆಯ ಓವರ್ ಎಸೆದ ನಾಯಕ ಸೂರ್ಯಕುಮಾರ್ 2 ವಿಕೆಟ್ ತೆಗೆದರೂ ಜಯ ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು 19ನೇ ಓವರ್ ಅನ್ನು ರಿಂಕು ಸಿಂಗ್ ಎಸೆದರು.

138 ರನ್‌ಗಳ ಗುರಿ ಪಡೆದ ಲಂಕಾ, 137/8 ರನ್ ಗಳಿಸಿ ಪಂದ್ಯ ಟೈ ಮಾಡಿಕೊಂಡಿತು. ಸೂಪರ್ ಓವರ್‌ನಲ್ಲಿ ಲಂಕಾ 2 ರನ್‌ಗೆ ಆಲೌಟ್ ಆಯ್ತು (2/2). ಸೂರ್ಯಕುಮಾರ್ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ಗೆಲುವು ತಂದುಕೊಟ್ಟರು.

ಅಲ್ಪ ಮೊತ್ತಕ್ಕೆ ಕುಸಿದ ಭಾರತ: ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಅಲ್ಪ ಮೊತ್ತಕ್ಕೆ ಕುಸಿಯಿತು. ಟಾಸ್ ಸೋತು ಬ್ಯಾಟಿಂಗ್‌ ನಡೆಸಿದ ಟೀಮ್ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು.

ಭಾರತದ ಪರ ಶುಭಮನ್ ಗಿಲ್-39, ರಿಯಾನ್ ಪರಾಗ್-26 ರನ್ ಗಳಿಸಿದರು. ಉಳಿದ ಬ್ಯಾಟರ್ಸ್ ಹೆಚ್ಚಿನ ರನ್ ಸೇರಿಸಲಿಲ್ಲ.

ಶ್ರೀಲಂಕಾ ಪರವಾಗಿ ಮಹೀಶ್ ತೀಕ್ಷಣ-3, ಹಸರಂಗ-2, ಚಮಿಂದು ವಿಕ್ರಮಸಿಂಘ, ಅಸಿತ ಫರ್ನಾಂಡೊ, ಮೆಂಡಿಸ್ ತಲಾ 1 ವಿಕೆಟ್ ಪಡೆದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ