ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ಮುದ್ದೇಬಿಹಾಳ : ತಾಲ್ಲೂಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣೆ ಆರಂಭಿಸಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಚೇಗೆ ಸಂಸ್ಥೆಯ ಕಚೇರಿಯಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10ನೇ ವರ್ಷದ ದಶಮಾನೋತ್ಸವದ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿಗೆ ಧರ್ಮಸ್ಥಳ ಯೋಜನೆ ಬಂದು 10 ವರ್ಷ ಪೂರ್ಣಗೊಂಡಿದ್ದು ಸ್ವ ಸಹಾಯ ಸಂಘದ ಸದಸ್ಯರು ಸಂಘಗಳನ್ನು ರಚನೆ ಮಾಡಿಕೊಂಡು ಸಾಲ ಪಡೆದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಸ್ವಾವಲಂಬನೆ ಜೀವನ ಸಾಗಿಸುತ್ತಿದ್ದಾರೆ.ಸಂಸ್ಥೆಯಿAದ ಹತ್ತು ಹಲವು ಅಭಿವೃದ್ದಿ ಯೋಜನೆ ಕಾರ್ಯಕ್ರಮಗಳು,ಯೋಜನೆಯಿಂದ ಸದಸ್ಯರುಗಳಿಗೆ ಹಾಗೂ ಗ್ರಾಮಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ತಂಡದ ಸದಸ್ಯರಾಧ ಗಿರಿಜಾ ಮಾತನಾಡಿ, ನಾವು ಸಂಘ ರಚನೆ ಮಾಡಿಕೊಂಡು ಇದುವರೆಗೆ 12 ಜನ ಸದಸ್ಯರು ಸೇರಿ ವಿವಿಧ ಸ್ವ ಉದ್ಯೋಗ ,ಮಕ್ಕಳ ಶಿಕ್ಷಣಕ್ಕೆ ಮನೆ ಕಟ್ಟಡಕ್ಕೆ, ಕೃಷಿಗೆ ಎಂದು ಇಲ್ಲಿವರೆಗೆ 16 ಲಕ್ಷದ ಸಾಲದ ವ್ಯವಹಾರ ಮಾಡುತ್ತಿದ್ದೇವೆ. ಸಂಘದಲ್ಲಿ ಸೇರಿದ ಮೇಲೆ ನಮಗೆ ಸ್ವಂತ ಉದ್ಯೋಗ ಮಾಡಲು ಅವಕಾಶ ಸಿಕ್ಕಿದೆ. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.

ಯೋಜನೆ ಅಧಿಕಾರಿಗಳನ್ನು. ತಂಡದ ಹಳೆಯ ಪ್ರತಿನಿಧಿಗಳಾದ ಶ್ರೀಮತಿ ಅಮರಮ್ಮ ಹಾಗೂ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ವಿಜಯಲಕ್ಷಿö್ಮÃ ಬೂದಿಹಾಳಮಠ,ಹಿರಿಯ ಶಿಕ್ಷಕರಾದ ಸರೋಜಮ್ಮ ಶಿವಯೋಗಿಮಠ ಅವರನ್ನು ಸನ್ಮಾನಿಸಲಾಯಿತು.ಮೇಲ್ವಿಚಾರಕರಾಧ ನಾಗೇಶ್ ಎಸ್ ಕೆ. , ದೇವೇಂದ್ರಪ್ಪ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವಿಜಯಲಕ್ಷಿö್ಮÃ ಹಾಗೂ ತಂಡದ ಸದಸ್ಯರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ