ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ಮುದ್ದೇಬಿಹಾಳ : ತಾಲ್ಲೂಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣೆ ಆರಂಭಿಸಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಚೇಗೆ ಸಂಸ್ಥೆಯ ಕಚೇರಿಯಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10ನೇ ವರ್ಷದ ದಶಮಾನೋತ್ಸವದ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿಗೆ ಧರ್ಮಸ್ಥಳ ಯೋಜನೆ ಬಂದು 10 ವರ್ಷ ಪೂರ್ಣಗೊಂಡಿದ್ದು ಸ್ವ ಸಹಾಯ ಸಂಘದ ಸದಸ್ಯರು ಸಂಘಗಳನ್ನು ರಚನೆ ಮಾಡಿಕೊಂಡು ಸಾಲ ಪಡೆದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಸ್ವಾವಲಂಬನೆ ಜೀವನ ಸಾಗಿಸುತ್ತಿದ್ದಾರೆ.ಸಂಸ್ಥೆಯಿAದ ಹತ್ತು ಹಲವು ಅಭಿವೃದ್ದಿ ಯೋಜನೆ ಕಾರ್ಯಕ್ರಮಗಳು,ಯೋಜನೆಯಿಂದ ಸದಸ್ಯರುಗಳಿಗೆ ಹಾಗೂ ಗ್ರಾಮಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ತಂಡದ ಸದಸ್ಯರಾಧ ಗಿರಿಜಾ ಮಾತನಾಡಿ, ನಾವು ಸಂಘ ರಚನೆ ಮಾಡಿಕೊಂಡು ಇದುವರೆಗೆ 12 ಜನ ಸದಸ್ಯರು ಸೇರಿ ವಿವಿಧ ಸ್ವ ಉದ್ಯೋಗ ,ಮಕ್ಕಳ ಶಿಕ್ಷಣಕ್ಕೆ ಮನೆ ಕಟ್ಟಡಕ್ಕೆ, ಕೃಷಿಗೆ ಎಂದು ಇಲ್ಲಿವರೆಗೆ 16 ಲಕ್ಷದ ಸಾಲದ ವ್ಯವಹಾರ ಮಾಡುತ್ತಿದ್ದೇವೆ. ಸಂಘದಲ್ಲಿ ಸೇರಿದ ಮೇಲೆ ನಮಗೆ ಸ್ವಂತ ಉದ್ಯೋಗ ಮಾಡಲು ಅವಕಾಶ ಸಿಕ್ಕಿದೆ. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.

ಯೋಜನೆ ಅಧಿಕಾರಿಗಳನ್ನು. ತಂಡದ ಹಳೆಯ ಪ್ರತಿನಿಧಿಗಳಾದ ಶ್ರೀಮತಿ ಅಮರಮ್ಮ ಹಾಗೂ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ವಿಜಯಲಕ್ಷಿö್ಮÃ ಬೂದಿಹಾಳಮಠ,ಹಿರಿಯ ಶಿಕ್ಷಕರಾದ ಸರೋಜಮ್ಮ ಶಿವಯೋಗಿಮಠ ಅವರನ್ನು ಸನ್ಮಾನಿಸಲಾಯಿತು.ಮೇಲ್ವಿಚಾರಕರಾಧ ನಾಗೇಶ್ ಎಸ್ ಕೆ. , ದೇವೇಂದ್ರಪ್ಪ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವಿಜಯಲಕ್ಷಿö್ಮÃ ಹಾಗೂ ತಂಡದ ಸದಸ್ಯರು ಇದ್ದರು.

Latest News

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ ಸಿಆರ್‌ಪಿ ಆಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ಕಂದಕೂರ ಅವರ ಪುತ್ರಿ ಸೌಜನ್ಯಾ ಕಂದಕೂರ 625 ಅಂಕಗಳನ್ನು ಪಡೆದುಕೊಂಡು ಅದ್ವಿತೀಯ ಸಾಧನೆ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ