ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಹುಣಸಗಿ: ಪಾಂಡಿಚೇರಿ ಹಾಗೂ ಇತರ ರಾಜ್ಯ ಗಳಲ್ಲಿ ನೋಂದಣಿಯಾದ ವಾಹನಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕ ದಲ್ಲಿ ಸಂಚಾರಿ ಸುತ್ತಿ ದು, ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆ ಯಾಗುತ್ತಿದ್ದೆ ಎಂದು 13/12/2024 ಮಾನ್ಯ ಲೋಕಾಯುಕ್ತರಿಗೆ,
ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಅತಿ ಹೆಚ್ಚು ಪಾಂಡಿಚೇರಿ ವಾಹನಗಳು ಹಾಗೂ ಇತರ ರಾಜ್ಯಗಳ ನೋಂದಣಿಯಾದ ವಾಹನಗಳು ಓಡಾಡುತ್ತಿದ್ದು ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ ಎಂದು ದೂರು ಸಲ್ಲಿಸಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ RTO ಕಛೇರಿಗಳಿಂದ ಲೋಕಾಯುಕ್ತ ಇಲಾಖೆಗೆ 01-01-25 ರಂದು ನಮ್ಮ ಭಾಗಗಳಲ್ಲಿ PY ವಾಹನಗಳು ಓಡಾಡುತ್ತಿಲ್ಲವೆಂದು ಲೋಕಾಯುಕ್ತ ಇಲಾಖೆ ಹಿಂಬರಹ ನೀಡಿದರು ಎಂದು ಪ್ರಭುಗೌಡ ಬಸನಗೌಡ ಪೋತರಡ್ಡಿ ತಿಳಿಸಿದ್ದಾರೆ.

ಆದರೆ ಕೆಲವು RTO ಇಲಾಖೆಯ ವಾಹನ ತಪಾಶಣೆ ಸಮಯದಲ್ಲಿ ವಾಹನ ಮಾಲೀಕರ ತೆರಿಗೆ ವಂಚನೆ ಬೆಳಕಿಗೆ ಬಂದಿರುವದು ನನ್ನ ದೂರಿಗೆ ಸಮರ್ಥನೆ ನಿಡಿದೆ.
ಕಾರಣ ಕರ್ನಾಟಕ ಸರ್ಕಾರದ ವಾಹನ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ ದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.

ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ ಮೇಲೆ, ಸಾರಿಗೆ ಇಲಾಖೆ ಎಚ್ಚೆತ್ತಿಕೊಂಡು ವಾಹನಗಳ ತನಿಖೆ ಚುರುಕುಗೊಳಿಸಿದೆ.

ಈ ತನಿಖೆಗೆ ಮುಖ್ಯ ಕೇಂದ್ರ ಬಿಂದು ಆಗಿದ್ದ ಶ್ರೀ ಬಿ, ಎಸ್, ಪಾಟೀಲ್ ಸರ್, ಲೋಕಾಯುಕ್ತ ಇಲಾಖೆ ಸಿಬ್ಬಂಧಿ ಹಾಗೂ ಲೋಕಾಯುಕ್ತ ಇಲಾಖೆಗೆ ಪ್ರೆಸ್ ಮಿಟ್ ಮೂಲಕ ಧನ್ಯವಾದ ತಿಳಿಸುತ್ತೆನೆ.

ನಾನು ಕೊಟ್ಟಂತಹ ದೂರಿಗೆ ಸಂಧನೆ ಮಾಡಿ ಲೋಕಾಯುಕ್ತ ಇಲಾಖೆಯಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ತೆರಿಗೆ ವಂಚನೆಯಿಂದ ಮುಕ್ತಿಯಾಗಿದೆ.

ಮತ್ತೊಮ್ಮೆ ಬಿ. ಎಸ್. ಪಾಟೀಲ್ ಸರ್, ಗೂ ಹಾಗೂ ಲೋಕಾಯುಕ್ತ ಇಲಾಖೆಗೆ ಧನ್ಯವಾದಗಳು ಹಾಗೂ ತಪಾಸಣೆ
ಮಾಡಿ ವಾಹನ ಜಪ್ತಿ ಮಾಡಿದಂತಹ ಸಾರಿಗೆ ಇಲಾಖೆಗೂ ಧನ್ಯವಾದಗಳು ಎಂದು ಪ್ರಭುಗೌಡ ಪೋತರಡ್ಡಿ ತಿಳಿಸಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ