ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಹುಣಸಗಿ: ಪಾಂಡಿಚೇರಿ ಹಾಗೂ ಇತರ ರಾಜ್ಯ ಗಳಲ್ಲಿ ನೋಂದಣಿಯಾದ ವಾಹನಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕ ದಲ್ಲಿ ಸಂಚಾರಿ ಸುತ್ತಿ ದು, ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆ ಯಾಗುತ್ತಿದ್ದೆ ಎಂದು 13/12/2024 ಮಾನ್ಯ ಲೋಕಾಯುಕ್ತರಿಗೆ,
ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಅತಿ ಹೆಚ್ಚು ಪಾಂಡಿಚೇರಿ ವಾಹನಗಳು ಹಾಗೂ ಇತರ ರಾಜ್ಯಗಳ ನೋಂದಣಿಯಾದ ವಾಹನಗಳು ಓಡಾಡುತ್ತಿದ್ದು ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ ಎಂದು ದೂರು ಸಲ್ಲಿಸಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ RTO ಕಛೇರಿಗಳಿಂದ ಲೋಕಾಯುಕ್ತ ಇಲಾಖೆಗೆ 01-01-25 ರಂದು ನಮ್ಮ ಭಾಗಗಳಲ್ಲಿ PY ವಾಹನಗಳು ಓಡಾಡುತ್ತಿಲ್ಲವೆಂದು ಲೋಕಾಯುಕ್ತ ಇಲಾಖೆ ಹಿಂಬರಹ ನೀಡಿದರು ಎಂದು ಪ್ರಭುಗೌಡ ಬಸನಗೌಡ ಪೋತರಡ್ಡಿ ತಿಳಿಸಿದ್ದಾರೆ.

ಆದರೆ ಕೆಲವು RTO ಇಲಾಖೆಯ ವಾಹನ ತಪಾಶಣೆ ಸಮಯದಲ್ಲಿ ವಾಹನ ಮಾಲೀಕರ ತೆರಿಗೆ ವಂಚನೆ ಬೆಳಕಿಗೆ ಬಂದಿರುವದು ನನ್ನ ದೂರಿಗೆ ಸಮರ್ಥನೆ ನಿಡಿದೆ.
ಕಾರಣ ಕರ್ನಾಟಕ ಸರ್ಕಾರದ ವಾಹನ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ ದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.

ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ ಮೇಲೆ, ಸಾರಿಗೆ ಇಲಾಖೆ ಎಚ್ಚೆತ್ತಿಕೊಂಡು ವಾಹನಗಳ ತನಿಖೆ ಚುರುಕುಗೊಳಿಸಿದೆ.

ಈ ತನಿಖೆಗೆ ಮುಖ್ಯ ಕೇಂದ್ರ ಬಿಂದು ಆಗಿದ್ದ ಶ್ರೀ ಬಿ, ಎಸ್, ಪಾಟೀಲ್ ಸರ್, ಲೋಕಾಯುಕ್ತ ಇಲಾಖೆ ಸಿಬ್ಬಂಧಿ ಹಾಗೂ ಲೋಕಾಯುಕ್ತ ಇಲಾಖೆಗೆ ಪ್ರೆಸ್ ಮಿಟ್ ಮೂಲಕ ಧನ್ಯವಾದ ತಿಳಿಸುತ್ತೆನೆ.

ನಾನು ಕೊಟ್ಟಂತಹ ದೂರಿಗೆ ಸಂಧನೆ ಮಾಡಿ ಲೋಕಾಯುಕ್ತ ಇಲಾಖೆಯಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ತೆರಿಗೆ ವಂಚನೆಯಿಂದ ಮುಕ್ತಿಯಾಗಿದೆ.

ಮತ್ತೊಮ್ಮೆ ಬಿ. ಎಸ್. ಪಾಟೀಲ್ ಸರ್, ಗೂ ಹಾಗೂ ಲೋಕಾಯುಕ್ತ ಇಲಾಖೆಗೆ ಧನ್ಯವಾದಗಳು ಹಾಗೂ ತಪಾಸಣೆ
ಮಾಡಿ ವಾಹನ ಜಪ್ತಿ ಮಾಡಿದಂತಹ ಸಾರಿಗೆ ಇಲಾಖೆಗೂ ಧನ್ಯವಾದಗಳು ಎಂದು ಪ್ರಭುಗೌಡ ಪೋತರಡ್ಡಿ ತಿಳಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ