ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಹುಣಸಗಿ: ಪಾಂಡಿಚೇರಿ ಹಾಗೂ ಇತರ ರಾಜ್ಯ ಗಳಲ್ಲಿ ನೋಂದಣಿಯಾದ ವಾಹನಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕ ದಲ್ಲಿ ಸಂಚಾರಿ ಸುತ್ತಿ ದು, ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆ ಯಾಗುತ್ತಿದ್ದೆ ಎಂದು 13/12/2024 ಮಾನ್ಯ ಲೋಕಾಯುಕ್ತರಿಗೆ,
ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಅತಿ ಹೆಚ್ಚು ಪಾಂಡಿಚೇರಿ ವಾಹನಗಳು ಹಾಗೂ ಇತರ ರಾಜ್ಯಗಳ ನೋಂದಣಿಯಾದ ವಾಹನಗಳು ಓಡಾಡುತ್ತಿದ್ದು ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ ಎಂದು ದೂರು ಸಲ್ಲಿಸಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ RTO ಕಛೇರಿಗಳಿಂದ ಲೋಕಾಯುಕ್ತ ಇಲಾಖೆಗೆ 01-01-25 ರಂದು ನಮ್ಮ ಭಾಗಗಳಲ್ಲಿ PY ವಾಹನಗಳು ಓಡಾಡುತ್ತಿಲ್ಲವೆಂದು ಲೋಕಾಯುಕ್ತ ಇಲಾಖೆ ಹಿಂಬರಹ ನೀಡಿದರು ಎಂದು ಪ್ರಭುಗೌಡ ಬಸನಗೌಡ ಪೋತರಡ್ಡಿ ತಿಳಿಸಿದ್ದಾರೆ.

ಆದರೆ ಕೆಲವು RTO ಇಲಾಖೆಯ ವಾಹನ ತಪಾಶಣೆ ಸಮಯದಲ್ಲಿ ವಾಹನ ಮಾಲೀಕರ ತೆರಿಗೆ ವಂಚನೆ ಬೆಳಕಿಗೆ ಬಂದಿರುವದು ನನ್ನ ದೂರಿಗೆ ಸಮರ್ಥನೆ ನಿಡಿದೆ.
ಕಾರಣ ಕರ್ನಾಟಕ ಸರ್ಕಾರದ ವಾಹನ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ ದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.

ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ ಮೇಲೆ, ಸಾರಿಗೆ ಇಲಾಖೆ ಎಚ್ಚೆತ್ತಿಕೊಂಡು ವಾಹನಗಳ ತನಿಖೆ ಚುರುಕುಗೊಳಿಸಿದೆ.

ಈ ತನಿಖೆಗೆ ಮುಖ್ಯ ಕೇಂದ್ರ ಬಿಂದು ಆಗಿದ್ದ ಶ್ರೀ ಬಿ, ಎಸ್, ಪಾಟೀಲ್ ಸರ್, ಲೋಕಾಯುಕ್ತ ಇಲಾಖೆ ಸಿಬ್ಬಂಧಿ ಹಾಗೂ ಲೋಕಾಯುಕ್ತ ಇಲಾಖೆಗೆ ಪ್ರೆಸ್ ಮಿಟ್ ಮೂಲಕ ಧನ್ಯವಾದ ತಿಳಿಸುತ್ತೆನೆ.

ನಾನು ಕೊಟ್ಟಂತಹ ದೂರಿಗೆ ಸಂಧನೆ ಮಾಡಿ ಲೋಕಾಯುಕ್ತ ಇಲಾಖೆಯಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ತೆರಿಗೆ ವಂಚನೆಯಿಂದ ಮುಕ್ತಿಯಾಗಿದೆ.

ಮತ್ತೊಮ್ಮೆ ಬಿ. ಎಸ್. ಪಾಟೀಲ್ ಸರ್, ಗೂ ಹಾಗೂ ಲೋಕಾಯುಕ್ತ ಇಲಾಖೆಗೆ ಧನ್ಯವಾದಗಳು ಹಾಗೂ ತಪಾಸಣೆ
ಮಾಡಿ ವಾಹನ ಜಪ್ತಿ ಮಾಡಿದಂತಹ ಸಾರಿಗೆ ಇಲಾಖೆಗೂ ಧನ್ಯವಾದಗಳು ಎಂದು ಪ್ರಭುಗೌಡ ಪೋತರಡ್ಡಿ ತಿಳಿಸಿದ್ದಾರೆ.

Latest News

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ